ಕಾಂಗ್ರೆಸ್‌ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್‌ ಮಧ್ವರಾಜ್‌


Team Udayavani, May 22, 2022, 12:19 AM IST

ಕಾಂಗ್ರೆಸ್‌ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್‌ ಮಧ್ವರಾಜ್‌

ಉಡುಪಿ: ಪೂರ್ವ ನಿರ್ಧಾರ ಮಾಡದೆ ಬಿಜೆಪಿಯನ್ನು ಸೇರಿಲ್ಲ. ಯೋಚನೆ ಮಾಡಿ ತೆಗೆದುಕೊಂಡ ನಿರ್ಧಾರವಾಗಿದ್ದು, ಪಶ್ಚಾತ್ತಾಪ ಪಡುವ ದಿನ ಬರುವುದಿಲ್ಲ. ಭವಿಷ್ಯದಲ್ಲಿ ತನ್ನ ನೆಲೆ ಕಳೆದುಕೊಂಡು ಕಾಂಗ್ರೆಸ್‌ ಪಶ್ಚಾತ್ತಾಪ ಪಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಇದು ಅರಿವಾಗಲಿದೆ. 2020-23ರ ಚುನಾವಣೆಯಲ್ಲಿ ಅಧಿಕಾರ ಸಿಗುತ್ತದೆ ಎಂಬ ಅಹಂನಲ್ಲಿ ಮೆರೆಯುತ್ತಿದ್ದು, ಅವರು ಪಶ್ಚಾತ್ತಾಪ ಪಡಬೇಕಾಗು ತ್ತದೆ ಎಂದರು.

ಬಿಜೆಪಿಯೊಳಗಿನ ವ್ಯವಸ್ಥೆಯಂತೆ ಸ್ಥಳೀಯ ಬಿಜೆಪಿ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅನಂತರ ಆಸಕ್ತ ಕಾರ್ಯಕರ್ತರು, ನಾಯಕರು ಬಿಜೆಪಿಗೆ ಸೇರಬಹುದು. ಈಗಾಗಲೇ ನಾನು ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷರ ಜತೆಗೆ ಚರ್ಚಿಸಿದ್ದೇನೆ ಎಂದರು.

ಪ್ರಮೋದ್‌ಗೆ ಈಗ ಕೆಳಗೆ ಕೂರುವ ಪರಿಸ್ಥಿತಿ ಬಂದಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವೇದಿಕೆ ಹುಡುಕಿಕೊಂಡು ಹೋಗುವ ಜಾಯಮಾನ ನನ್ನದಲ್ಲ. ಬಿಜೆಪಿ ಶಿಸ್ತಿಗೆ ಒಳಪಟ್ಟು ಕಾರ್ಯಕರ್ತನಾಗಿ ಸೇರಿದ್ದೇನೆ. ಕೆಳಗೆ ಕುಳಿತುಕೊಳ್ಳಲು ನನಗೆ ಮುಜುಗರ, ಬೇಸರವಿಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿ ಸಂಪ್ರದಾಯದಲ್ಲಿ ವ್ಯತ್ಯಾಸಗಳಿವೆ, ಕಾಂಗ್ರೆಸ್‌ ವೇದಿಕೆಯಲ್ಲಿ ಜನಜಂಗುಳಿ ಇರುತ್ತದೆ. ಎಲ್ಲರೂ ವೇದಿಕೆಗೆ ಹತ್ತುವವರೇ ಇರುವುದು ಎಂದರು.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.