ಬಸವರಾಜ್ ಹೊರಟ್ಟಿ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಿದ ಜೆಡಿಎಸ್
Team Udayavani, May 23, 2022, 5:41 PM IST
ಹುಬ್ಬಳ್ಳಿ : ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದ್ದು, ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಬಸವರಾಜ್ ಹೊರಟ್ಟಿ ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ದಳಪತಿಗಳು ಮುಂದಾಗಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ನಿಂಗಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ್ ಹೊರಟ್ಟಿ ಅವರ ಜತೆಯೇ ಚುನಾವಣಾ ಕೆಲಸ ಮಾಡಿದ್ದೇನೆ. ಅವರ ಜೊತೆಯಲ್ಲಿದ್ದಾಗ ನನ್ನನ್ನ ಕಡೆಗಣಿಸಿದ್ದರು. ಶಿಕ್ಷಕರ ಮನಗೆಲ್ಲುವಲ್ಲಿ ಹೊರಟ್ಟಿ ವಿಫಲರಾಗಿದ್ದಾರೆ ಎಂದು ಹೊರಟ್ಟಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಈಗ ಹೊರಟ್ಟಿ ಅವರಿಗೆ ವಯಸ್ಸಾಗಿದೆ. ಜೆಡಿಎಸ್ ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಅಧಿಕಾರದ ಆಸೆಯಿಂದ ಬಿಜೆಪಿಗೆ ಹೋಗಿದ್ದಾರೆ ಎಂದು ಗಡದಿನ್ನಿ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ 2 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದಾದ ಲುಲು ಗ್ರೂಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ