ಅರಿಯಬೇಕಿದೆ ದೇಶದ ನೈಜ ಇತಿಹಾಸ; ವಿಶಾಲ ಸ್ವಾಮಿ

ಇಂದಿನ ದಿನಗಳಲ್ಲಿ ಯುವಕರು ಆಧುನಿಕ ಉಪಕರಣಗಳಿಗೆ ಅಂಟಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ

Team Udayavani, May 23, 2022, 5:52 PM IST

ಅರಿಯಬೇಕಿದೆ ದೇಶದ ನೈಜ ಇತಿಹಾಸ; ವಿಶಾಲ ಸ್ವಾಮಿ

ಹುಮನಾಬಾದ: ಸನಾತನ ಸಂಸ್ಕೃತಿ ಉಳಿಸಿಕೊಂಡು ದೇಶ ಮುನ್ನಡೆಯುತ್ತಿರುವುದರಿಂದ ದೇಶದ ಅಖಂಡತೆ ಇಂದಿಗೂ ಉಳಿದುಕೊಂಡು ಬಂದಿದೆ. ಅನೇಕ ಇತಿಹಾಸಕಾರರು ಸತ್ಯವನ್ನು ಮುಚ್ಚಿಟ್ಟ ಪರಿಣಾಮ ಇಂದಿನ ಯುವ ಜನತೆಗೆ ಭಾರತದ ಇತಿಹಾಸದ ಸತ್ಯವೇ ಗೊತ್ತಿಲ್ಲದಂತಾಗಿದೆ ಎಂದು ವಿಶಾಲ ಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಎದುರಿಗೆ ಭಾನುವಾರ ಮುಂಜಾನೆ ಕ್ರೀಡಾ ಭಾರತಿ ಕರ್ನಾಟಕ ವತಿಯಿಂದ ಏರ್ಪಡಿಸಿದ್ದ ಸ್ವರಾಜ್ಯ-75ರ ಭಾರತ ಪ್ರದಕ್ಷಣೆ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಹಿಂದಿನ ಕಾಲದಿಂದಲೂ ಭಾರತ ವಿಶ್ವಗುರುವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಭಾರತ ಹಿರಿಮೆ ಪಡೆದುಕೊಂಡಿತ್ತು. ಕಾರಣ ಅನೇಕರು ಭಾರತದ ಮೇಲೆ ದಾಳಿ ನಡೆಸಿ ಆಳ್ವಿಕೆ ಮಾಡಿದರು. ಸ್ವರಾಜ್ಯದ ಹೆಸರಿನಲ್ಲಿ ಹೋರಾಟಗಳು ನಡೆಸಿ ಮತ್ತೆ ಭಾರತ ಸ್ವಾಂತಂತ್ರ್ಯ ಪಡೆದುಕೊಂಡರು ಕೂಡ ನಾವುಗಳು ಮಾತ್ರ ಭಾರತದ ಇತಿಹಾಸದ ಸತ್ಯ ಘಟನೆಗಳು ತಿಳಿದುಕೊಂಡಿಲ್ಲ. ದೇಶದ ಹಾಗೂ ವಿದೇಶದ ಲೇಖಕರು ಬರೆದ ಇತಿಹಾಸವನ್ನೇ ಇಂದಿಗೂ ನಾವುಗಳು ಅದನ್ನೆ ಸತ್ಯ ಎಂದು ತಿಳಿದುಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಂದಿನ ಯುವ ಶಕ್ತಿ ಭಾರತದ ನೈಜ ಇತಿಹಾಸದ ಕುರಿತು ತಿಳಿದುಕೊಂಡು ಮುಂದಿನ ಪಿಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.

ಕ್ರೀಡಾ ಭಾರತಿ ಉತ್ತರ ಪ್ರಾಂತ ಸಂಯೋಜಕ ಅಶೋಕ ಕೊಡಗನೂರ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಆಧುನಿಕ ಉಪಕರಣಗಳಿಗೆ ಅಂಟಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾರಣ ಯುವಕರು ದೈಹಿಕ ಚುಟವಟಿಕೆಗಳಲ್ಲಿ ಭಾಗವಹಿಸಬೇಕು. ಆಟದ ಮೈದಾನ, ಕ್ರೀಡಾಂಗಣಗಳ ಕಡೆಗೆ ಯುವಕರು ಆಸಕ್ತಿ ಬೆಳೆಸಿಕೊಳ್ಳಬೇಕು. ಯುವಕರು ದೈಹಿಕವಾಗಿ ಸದೃಢರಾಗಬೇಕು ಎಂಬ ನಿಟ್ಟಿನಲ್ಲಿ ಈ ಬೈಕ್‌ ರ್ಯಾಲಿ ನಡೆಯಲ್ಲಿದೆ. ದೇಶ 570
ಜಿಲ್ಲೆಗಳಲ್ಲಿ ಬೈಕ್‌ ರ್ಯಾಲಿ ನಡೆಯಲ್ಲಿದೆ ಎಂದು ತಿಳಿಸಿದರು.

ಬಿಜೆಪಿ ಹಿರಿಯ ಮುಖಂಡ ವಿನಾಯಕ ಮಂಡಾ ರಾಷ್ಟ್ರಧ್ವಜಾರೋಹಣ ಮಾಡಿದರು. ಪುರಸಭೆ ಸದಸ್ಯ ಸುನೀಲ್‌ ಪಾಟೀಲ್‌ ಸೇರಿದಂತೆ ಅನೇಕರು ಭಾರತ ಮಾತೆ ಹಾಗೂ ಹನುಮಂತನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ವೀರಭದ್ರೇಶ್ವರ ದೇವಸ್ಥಾನದಿಂದ ಬಸವೇಶ್ವರ ವೃತ್ತ, ಬಾಲಾಜಿ ಮಂದಿರ, ಸರದಾರ ಪಟೇಲ್‌ ವೃತ್ತ, ಅಂಬೇಡ್ಕರ್‌ ವೃತ್ತದ ಮೂಲಕ ಬೈಕ್‌ ರ್ಯಾಲಿ ಕಲಬುರಗಿ ಜಿಲ್ಲೆ ಕಡೆಗೆ ಸಾಗಿತು. ಶ್ರೀನಿವಾಸ ದಸಪಳ್ಳಿ, ಬಸವ ಹಿರೇಮಠ, ಗೋಪಾಲಕೃಷ್ಣ ಮೋಹಳೆ, ಅಭಿಷೇಕ, ಜ್ಯೋತಿಬಾ ಸಾಟೆ, ದಿನೇಶರೆಡ್ಡಿ, ಶೈಲೇಶ ಚವ್ಹಾಣ, ಆದಿತ್ಯ ಖಮಿತ್ಕರ್‌, ಡಿ.ಎನ್‌. ಪತ್ರಿ, ಅನಿಲ ಪಲ್ಲೆರಿ, ಶಿವಕುಮಾರ ಧುಮ್ಮನಸೂರ, ಲಕ್ಷ್ಮೀಕಾಂತ ಹಿಂದೊಡ್ಡಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.