ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್
Team Udayavani, May 23, 2022, 9:50 PM IST
ನವದೆಹಲಿ: ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ವಾದ್ಯ ಕೇಳಿಸುವುದಿಲ್ಲವೇ? ಹಾರ್ಮೋನಿಯಂ ನುಡಿಸುವುದನ್ನು ಬ್ರಿಟಿಷರು ಪರಿಚಯಿಸಿದ್ದೇ ಹೊರತು ಅದು ನೈಜ ಸಿಖ್ ಸಂಪ್ರದಾಯದಲ್ಲಿ ಬರುವುದಿಲ್ಲ ಎಂದು ಹೇಳಿರುವ ಅಕಾಲ್ ತಖ್ತ್ ನ ಗಿಯಾನಿ ಹರ್ಪ್ರೀತ್ ಸಿಂಗ್, 3 ವರ್ಷದೊಳಗಾಗಿ ಸ್ವರ್ಣಮಂದಿರದಿಂದ ಹಾರ್ಮೋನಿಯಂ ತೆರವುಗೊಳಿಸುವಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಕಮಿಟಿ(ಎಸ್ಜಿಪಿಸಿ)ಗೆ ಸೂಚಿಸಿದೆ.
ಕೀರ್ತನ ಕಮಿಟಿಯು ಇನ್ನು ಹಾರ್ಮೋನಿಯಂ ನುಡಿಸುವ ಬದಲಿಗೆ ಕೀರ್ತನೆ ಮತ್ತು ಗುರ್ಬಾನೀಸ್ ಪಠಣದ ವೇಳೆ ಸಾಂಪ್ರದಾಯಿಕ ತಂತಿಯ ಉಪಕರಣ ಬಳಸುವಂತೆ ಆದೇಶಿಸಿದೆ.
ಇದನ್ನೂ ಓದಿ:ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಇದಕ್ಕೆ ಸಿಖ್ ಸಮುದಾಯದಿಂದ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು