ಆಫ್ರಿಕಾ: ಮಹಿಳೆಯನ್ನು ಕೊಂದ ಟಗರು, ಮೂರು ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಟಗರಿನ ಬಲವಾದ ಹೊಡೆತಕ್ಕೆ ಮಹಿಳೆ ಸಾವನ್ನಪ್ಪಿದ್ದಳು ಎಂದು ವರದಿ ವಿವರಿಸಿದೆ.

Team Udayavani, May 24, 2022, 2:27 PM IST

ಆಫ್ರಿಕಾ: ಮಹಿಳೆಯನ್ನು ಕೊಂದ ಟಗರು, ಮೂರು ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ದಕ್ಷಿಣ ಆಫ್ರಿಕಾ: ಮಹಿಳೆಯೊಬ್ಬಳನ್ನು ಕೊಂದ ಆರೋಪದಲ್ಲಿ ಟಗರಿಗೆ ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿರುವ ವಿಲಕ್ಷಣ ಘಟನೆ ದಕ್ಷಿಣ ಸುಡಾನ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:ಪರಿಷತ್ ಅಭ್ಯರ್ಥಿ ಹೇಮಲತಾ ನಾಯಕ್ ಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ

ಸುಡಾನ್ ನ ಐ ರೇಡಿಯೋ ಮಾಹಿತಿ ಪ್ರಕಾರ, ಮೇ ತಿಂಗಳ ಮೊದಲ ವಾರದಲ್ಲಿ 45 ವರ್ಷದ ಅಧಿಯು ಚಾಪಿಂಗ್ ಎಂಬ ಮಹಿಳೆ ಮೇಲೆ ಟಗರು ದಾಳಿ ನಡೆಸಿದ್ದು, ನಂತರ ಟಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಟಗರಿನ ಬಲವಾದ ಹೊಡೆತಕ್ಕೆ ಮಹಿಳೆ ಸಾವನ್ನಪ್ಪಿದ್ದಳು ಎಂದು ವರದಿ ವಿವರಿಸಿದೆ.

ಸ್ಥಳೀಯ ಲಾಡ್ ಬಿಬಿಲ್ ಮಾಧ್ಯಮ ವರದಿಯಂತೆ, ಶಿಕ್ಷೆಯ ಹಿನ್ನೆಲೆಯಲ್ಲಿ ಸುಡಾನ್ ನ ಲೇಕ್ ಸ್ಟೇಟ್ ನ ಅಡ್ಯುಯೆಲ್ ಕೌಂಟಿಯ ಪ್ರಧಾನ ಕಚೇರಿಯ ಮಿಲಿಟರಿ ಕ್ಯಾಂಪ್ ನಲ್ಲಿ ಟಗರು ಮೂರು ವರ್ಷಗಳ ಕಾಲ ಕಳೆಯಲಿದೆ ಎಂದು ತಿಳಿಸಿದೆ.

ಅಷ್ಟೇ ಅಲ್ಲ ಟಗರು ಮಾಲೀಕ ಡುಯೋನಿ ಮಾನ್ಯಂಗ್ ಧಾಲ್ ಕೂಡಾ ಐದು ಹಸುಗಳನ್ನು ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ಹಸ್ತಾಂತರಿಸಬೇಕೆಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿರುವುದಾಗಿ ವರದಿ ವಿವರಿಸಿದೆ.

ಸೂಡಾನ್ ನ ಸಾಂಪ್ರದಾಯಿಕ ಕಾನೂನು ಪ್ರಕಾರ ಯಾವುದೇ ದೇಶೀಯ ಪ್ರಾಣಿ ಯಾವುದೇ ವ್ಯಕ್ತಿ, ಮಹಿಳೆಯನ್ನು ಕೊಂದಲ್ಲಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಕೊಡಬೇಕಾಗಿದೆ. ಇದೀಗ ಸ್ಥಳೀಯ ಕೋರ್ಟ್ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಮಾಲೀಕ ಟಗರನ್ನು ಕಳೆದುಕೊಂಡಂತಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.