ಹೊಳೆನರಸೀಪುರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ


Team Udayavani, May 24, 2022, 6:08 PM IST

ಹೊಳೆನರಸೀಪುರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ

ಹೊಳೆನರಸೀಪುರ: ಪಟ್ಟಣದ ಪುರಸಭೆಗೆ ಸೇರಿದ ಬಹುತೇಕ ಎಲ್ಲಾ ವಾರ್ಡ್‌ಗಳಲ್ಲಿಯೂ ಸೊಳ್ಳೆಗಳಕಾಟ ಹೆಚ್ಚಾಗಿದ್ದು, ಸೊಳ್ಳೆ ನಿಯಂತ್ರಣಕ್ಕೆ ಮುಂದಾಗದ ಪುರಸಭೆ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದೊಂದು ವಾರದಿಂದ ಪಟ್ಟಣದಲ್ಲಿ ಸುರಿದ ಮಳೆ ನೀರು ಗುಂಡಿಗಳು ಮತ್ತು ತಗ್ಗು ಪ್ರದೇಶಗಳಲ್ಲಿಶೇಖರ ಣೆಯಾಗಿ ಸೊಳ್ಳಗಳ ಉತ್ಪತ್ತಿಯ ಕೇಂದ್ರವಾಗಿ ರೋಗ ರುಜಿನಗಳ ಕೇಂದ್ರಸ್ಥಾನವಾಗಿ ಪರಿಣಮಿಸಿದೆ. ಈ ಬಗ್ಗೆ ಕಳೆದ ವಾರ ಜಿಪಂ ಸಿಇಒ ಕಾಂತರಾಜುನೇತೃತ್ವದಲ್ಲಿ ಪುರಸಭೆ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭಯಲ್ಲಿ ಪುರಸಭೆ ಸರಹದ್ದಿನಲ್ಲಿಸೊಳ್ಳೆಗಳು ಅಧಿಕವಾಗಿ ಉತ್ಪತ್ತಿಯ ತಾಣವಾಗಿದೆ.

ಇದನ್ನು ನಿಯಂತ್ರಿಸುವಂತೆ ಸ್ವತಃ ಪುರಸಭೆ ಮುಖ್ಯಾಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿ, ಪುರಸಭೆ ವಾರ್ಡ್‌ಗಳಲ್ಲಿ ಔಷಧಿ ಸಿಂಪರಣೆ, ಫಾಗಿಂಗ್‌ ಮಾಡುವಂತೆ ಸೂಚನೆ ನೀಡಿದ್ದರು.

ಆದರೆ, ಸೂಚನೆ ಪಡೆದ ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸ್ಪಂದಿಸದ ಆರೋಗ್ಯಾಧಿಕಾರಿ: ಮುಖ್ಯಾಧಿಕಾರಿಗಳಸೂಚನೆಗೆ ಆರೋಗ್ಯಾಧಿಕಾರಿ ವಸಂತ್‌ ಅವರು, ತಮ್ಮ ಆರೋಗ್ಯ ಅಧಿಕಾರಿಗೆ ಸೂಚನೆ ನೀಡಿ, ತುರ್ತಾಗಿಪಟ್ಟಣದ ವಾರ್ಡ್‌ಗಳಲ್ಲಿ ಔಷಧಿ ಸಿಂಪಡಣೆಮಾಡುವಂತೆ ತಿಳಿಸಿದ್ದರೂ ಆರೋಗ್ಯಾಧಿಕಾರಿಗತಟಸ್ಥ ನೀತಿಯಿಂದ ಔಷಧಿ ಸಿಂಪಡಿಸದೆ ಇರುವುದು ಆರೋಗ್ಯಾಧಿಕಾರಿಗಳ ಕಾರ್ಯವೈಕರಿಗೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆರೋಗ್ಯಾಧಿಕಾರಿ ಮತ್ತು ಮುಖ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪಟ್ಟಣದ ಕುಂದು ಕೊರತೆಗಳನ್ನು ಸರಿಪಡಿಸುವಲ್ಲಿ ಸ್ಪಂದಿಸಬೇಕು.ಆದರೆ, ಈ ಇಬ್ಬರು ಹೊಳೆನರಸೀಪುರ ಕೇಂದ್ರಸ್ಥಾನದಲ್ಲಿ ಇರದೆ ಪಕ್ಕದ ತಾಲೂಕಿನಲ್ಲಿವಾಸಿಸುತ್ತಿರುವುದು ಸಮ ಸ್ಯೆಗಳ ಪರಿಹಾರ ಕಾಣಲು ಆಗುತ್ತಿಲ್ಲ ಎಂದು ಕೇಳಿ ಬರುತ್ತಿದೆ.

ಆರೋಗ್ಯ ಇಲಾಖೆ ಮನೆ ಮನೆಗೆ ಭೇಟಿ:ಸೊಳ್ಳೆಗಳಿಂದ ಮಲೇರಿಯಾ, ಡೆಂ ಗೆ ಬರುತ್ತದೆ. ಈಬಗ್ಗೆ ತಾಲೂಕು ಆರೋಗ್ಯ ಇಲಾಖೆ ಪಟ್ಟಣದ ಅನೇಕಬಡವಾಣೆಗಳಿಗೆ ತೆರಳಿ ತೊಟ್ಟಿ, ಡ್ರಂಗಳಲ್ಲಿ ಶೇಖರಣೆಅಗಿರುವ ನೀರನ್ನು ಪರೀಕ್ಷಿಸಿ, ಸೊಳ್ಳಗಳ ಲಾರ್ವಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ಆಡಳಿತ ಸಂಪೂರ್ಣ ಕುಂಠಿತ: ಪಟ್ಟಣದ ಪುರಸಭೆಯಲ್ಲಿನ ಆಡಳಿತ ಸಂಪೂರ್ಣ ಕುಂಠಿ ತಗೊಂಡಿದ್ದು, ಇದಕ್ಕೆ ಚುರುಕು ಗೊಳಿಸಲು ಸಾಧ್ಯವಾಗದಷ್ಟು ಹದಗೆಟ್ಟು ನಿಂತಿದೆ. ಚುರುಕು ಗೊಳಿಸಲುಪರಿಹಾರವೆಂದರೆ ಕಳೆದ ಹತ್ತಾರು ವರ್ಷದಿಂದಒಂದೇ ಸ್ಥಾನದಲ್ಲಿರುವ ಸಿಬ್ಬಂದಿ ವರ್ಗಾವಣೆಗೊಳಿಸಿ ಹೊಸದಾಗಿ ಆ ಸ್ಥಾನ ತುಂಬುವುದು ಎಂದುಹೇಳಬಹುದಾಗಿದೆ. ಆದರೆ, ಈ ಕೆಲಸವನ್ನು ಶಾಸಕಎಚ್‌.ಡಿ. ರೇವಣ್ಣ ಅವರಿಂದ ಮಾತ್ರ ಸಾಧ್ಯ? ಇದಕ್ಕೆಶಾಸಕರು ಮುಂದಾಗುವರೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.