ದಟ್ಟ ಮಂಜು ಹಿನ್ನೆಲೆ: ವಿಮಾನ ಸಂಚಾರದಲ್ಲಿ ವ್ಯತ್ಯಯ
Team Udayavani, May 24, 2022, 11:49 PM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಗ್ಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಸೋಮವಾರ ರಾತ್ರಿ ಮಂಜು ಹಿನ್ನೆಲೆಯಲ್ಲಿ ಆಲ್ವುತ್ತೂಮ್ ವಿಮಾನನಿಲ್ದಾಣಕ್ಕೆ (ದುಬಾೖ) ರಾತ್ರಿ 11.35ಕ್ಕೆ ತೆರಳಬೇಕಾಗಿದ್ದ ವಿಮಾನದ ವೇಳಾಪಟ್ಟಿ ಮಂಗಳವಾರ ಬೆಳಗ್ಗೆ 6.15ಕ್ಕೆ ಮರು ನಿಗದಿಗೊಂಡಿತ್ತು. ಆದರೆ ಬೆಳಗ್ಗೆಯೂ ಮಂಜು ಇದ್ದ ಕಾರಣ ಬೆಳಗ್ಗೆ 8.20 ಕ್ಕೆ ನಿರ್ಗಮಿಸಿತು.
ಬೆಂಗಳೂರಿನಿಂದ ಬೆಳಗ್ಗೆ 7ಕ್ಕೆ ಬರಬೇಕಾಗಿದ್ದ ವಿಮಾನ ವಿಳಂಬವಾಗಿ 9.05ಕ್ಕೆ ಆಗಮಿಸಿತು. ಇದೇ ವಿಮಾನ 7.55ಕ್ಕೆ ಮುಂಬಯಿಗೆ ನಿರ್ಗಮಿಸಬೇಕಾಗಿತ್ತು. ಆದರೆ ಬೆಂಗಳೂರಿನಿಂದ ಬರುವಾಗ ತಡವಾದ ಕಾರಣ 10ಕ್ಕೆ ಮುಂಬಯಿಗೆ ನಿರ್ಗಮಿಸಿತು.
ಆಲ್ವುತ್ತೂಮ್ ವಿಮಾನನಿಲ್ದಾಣದಿಂದ (ದುಬಾೖ) ಬೆಳಗ್ಗೆ 6ಕ್ಕೆ ಆಗಮಿಸಬೇಕಾಗಿದ್ದ ವಿಮಾನ ಮಂಜು ಹಿನ್ನೆಲೆಯಲ್ಲಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳಿ ಬಳಿಕ 9.23ಕ್ಕೆ ಮರಳಿ ಮಂಗಳೂರಿಗೆ ಆಗಮಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ