ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ
Team Udayavani, May 25, 2022, 3:03 PM IST
ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ಮಾಜಿ ಸಚಿವ ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮೊಮ್ಮಗಳ ನಿಧನದಿಂದ ದುಃಖತಪ್ತರಾಗಿರುವ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಶಾಸಕರಾದ ಮಂಜುನಾಥ್, ಡಾ.ತಿಮ್ಮಯ್ಯ ಮತ್ತಿತರರು ಹಾಜರಿದ್ದರು.
ಈ ನಿವಾಸದಲ್ಲಿ ಕೆಲ ಹೊತ್ತು ಇದ್ದ ಸಿದ್ದರಾಮಯ್ಯ ಅವರು ಮಕ್ಕಳೊಂದಿಗೂ ಮಾತನಾಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹರೀಶ್ ಗೌಡ ಅವರ ಪುತ್ರಿ 3 ಗೌರಿ ಮೇ 14 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್