ಡಿಕೆಶಿ ಶೀಘ್ರ ಜೈಲಿಗೆ ಹೋಗುತ್ತಾರೆ : ಎಂ.ಜಿ. ಮಹೇಶ್
Team Udayavani, May 26, 2022, 10:08 PM IST
ಬೆಂಗಳೂರು : ಕಾಂಗ್ರೆಸ್ನವರು ಕೋರ್ಟ್ನ್ನು ಪ್ರಶ್ನಿಸುತ್ತಾರೆ. ಇಡಿ ಯನ್ನು ಪ್ರಶ್ನಿಸುತ್ತಾರೆ. ಅವರ ಅನುಕೂಲಕ್ಕೆ ತಕ್ಕಂತೆ ಕಾಂಗ್ರೆಸ್ ಮಾತನಾಡುತ್ತದೆ ಎಂದು ಬಿಜೆಪಿ ಮುಖ್ಯ ವಕ್ತಾರ ಎಂ. ಜಿ. ಮಹೇಶ್ ಅಭಿಪ್ರಾಯ ಪಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್ ಮೇಲೆ ಮನಿಲಾಂಡ್ರಿಂಗ್ ಕೇಸ್ನಲ್ಲಿ ಇ.ಡಿ ಚಾರ್ಜ್ಶೀಟ್ ಹಾಕಿದೆ. ಅವರು ಕೊತ್ವಾಲ್ ಗ್ಯಾಂಗ್ನಿಂದ ಬಂದವರು. ಅವರ ಈ ರೀತಿ ಪ್ರಕರಣ ನೋಡಿದರೆ ಕಾಂಗ್ರೆಸ್ ಏನು ಉತ್ತರ ಕೊಡುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು ಜಾಮೀನ್ ಮೇಲೆ ಇದ್ದಾರೆ. ಡಿ.ಕೆ ಶಿವಕುಮಾರ್ ಸದ್ಯದಲ್ಲೇ ಜೈಲಿಗೆ ಹೋಗುತ್ತಾರೆ. ಕಾಂಗ್ರೆಸ್ನವರು ಕೋರ್ಟ್ನ್ನು ಪ್ರಶ್ನೆ ಮಾಡುತ್ತಾರೆ. ಇ.ಡಿ ಯನ್ನು ಪ್ರಶ್ನೆ ಮಾಡುತ್ತಾರೆ. ಅವರ ಅನುಕೂಲಕ್ಕೆ ತಕ್ಕಂತೆ ಕಾಂಗ್ರೆಸ್ ಮಾತನಾಡುತ್ತಾರೆ. ಅವರಿಗೆ ಲಾಭ ಇದೆ ಅಂದರೆ ಅಂಬೇಡ್ಕರ್ ಹೆಸರು ಹೇಳುತ್ತಾರೆ. ಚುನಾವಣೆ ರಾಜಕೀಯಕ್ಕೆ ಈ ರೀತಿ ಪ್ರಕರಣ ದಾಖಲಿಸುವ ಅಗತ್ಯ ಬಿಜೆಪಿಗೆ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Pen drive case: ತುರ್ತು ವಿಚಾರಣೆಗೆ ಹೈಕೋರ್ಟ್ ನಕಾರ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
MUST WATCH
ಹೊಸ ಸೇರ್ಪಡೆ
ನಾಯಕನ ಜೊತೆ ಜಗಳ: ರಿಲೀಸ್ಗೂ ಮುನ್ನ ಸಿನಿಮಾವನ್ನು ಆನ್ಲೈನ್ನಲ್ಲಿ ಲೀಕ್ ಮಾಡಿದ ನಿರ್ದೇಶಕ
Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ
Excise scam: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30 ರವರೆಗೆ ವಿಸ್ತರಣೆ
BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್ಗಳು ನಡೆಸುತ್ತಾರೆ: ರಾಹುಲ್
ಸುರತ್ಕಲ್: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ