ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು


Team Udayavani, May 27, 2022, 8:20 AM IST

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

ಬೆಂಗಳೂರು/ಹೊಸದಿಲ್ಲಿ:  ಸಚಿವಾಲಯ ನಡೆಸಿದ ಸಾಧನ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.  ದೇಶದ 3, 5, 7 ಮತ್ತು 10ನೇ ತರಗತಿಯ 34 ಲಕ್ಷ ಮಕ್ಕಳ ಸಮೀಕ್ಷೆ ನಡೆಸಲಾಗಿತ್ತು. 2017ರಲ್ಲೂ ಇಂಥದ್ದೇ ಸಮೀಕ್ಷೆಯನ್ನು ನಡೆಸಲಾಗಿದ್ದು, ಆಗಿನ ಸ್ಥಿತಿಗೆ ಹೋಲಿಸಿದರೆ 2021ರಲ್ಲಿ ಶೇ. 9ರಷ್ಟು ಕಲಿಕಾ ಸಾಮರ್ಥ್ಯ ಕುಸಿತವಾಗಿರುವುದು ಕಂಡು ಬಂದಿದೆ.

ಸಮೀಕ್ಷೆಯನ್ನು 2021ರ ನವೆಂಬರ್‌ನಲ್ಲಿ ನಡೆಸಲಾಗಿತ್ತು. ಇದರ ಪ್ರಕಾರ ಕೊರೊನಾ ಲಾಕ್‌ಡೌನ್‌ ಅಥವಾ ಮಕ್ಕಳ ಆನ್‌ಲೈನ್‌ ಕ್ಲಾಸ್‌ ಅವಧಿಯಲ್ಲಿ ಶೇ. 24ರಷ್ಟು ಮಕ್ಕಳಿಗೆ ಡಿಜಿಟಲ್‌ ಸಾಧನಗಳು ಸಿಕ್ಕಿರಲಿಲ್ಲ. ಶೇ. 38ರಷ್ಟು ಮಕ್ಕಳು ಮನೆಯಲ್ಲಿ ಕುಳಿತು ಪಾಠ ಕಲಿಯುವುದಕ್ಕೆ ಕಷ್ಟವಾಯಿತು ಎಂದಿದ್ದರೆ, ಶೇ. 80ರಷ್ಟು ಮಕ್ಕಳು ಶಾಲೆಯಲ್ಲೇ ಚೆನ್ನಾಗಿ ಪಾಠ ಕಲಿಯುತ್ತಿದ್ದೆವು ಎಂದಿದ್ದಾರೆ.

ಮುಂದೆ ಕಲಿಕಾ ವಿಧಾನದಲ್ಲಿ ಯಾವ ಬದಲಾವಣೆ ಮಾಡಬೇಕು ಎಂದು ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಶಿಕ್ಷಣ  ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಂಕದಲ್ಲಿ ಕುಸಿತ :

ಮೂರನೇ ತರಗತಿ :

ದೇಶದಲ್ಲಿ ಈ ಮಕ್ಕಳು ಭಾಷಾ ವಿಷಯದಲ್ಲಿ ಈ ಬಾರಿ 62 ಅಂಕ ಪಡೆದಿದ್ದಾರೆ. 2017ರಲ್ಲಿ 68 ಅಂಕ ಪಡೆದಿದ್ದರು. ಗಣಿತದಲ್ಲಿ ಆಗ 64 ಪಡೆದಿದ್ದರೆ, ಈಗ 57 ಅಂಕ ಗಳಿಸಿದ್ದಾರೆ.

ಐದನೇ ತರಗತಿ :

ಗಣಿತದಲ್ಲಿ ರಾಷ್ಟ್ರೀಯ ಸರಾಸರಿ 44 ಅಂಕ. 2017ರಲ್ಲಿ 53 ಅಂಕ ಗಳಿಸಿದ್ದರು. ಭಾಷಾ ಲೆಕ್ಕಾಚಾರದಲ್ಲಿ 55 ಅಂಕ ಗಳಿಸಿದ್ದಾರೆ. ಆಗ 58 ಅಂಕವಿತ್ತು.

ಏಳನೇ ತರಗತಿ  :

ಗಣಿತದಲ್ಲಿ 36 ಅಂಕ ಪಡೆದಿದ್ದಾರೆ. 2017ರಲ್ಲಿ ಇದು 42 ಇತ್ತು. ಭಾಷೆಯಲ್ಲಿ ಈಗ 53 ಅಂಕ ಗಳಿಸಿದ್ದು, ಆಗ 57 ಇತ್ತು.

ಹತ್ತನೇ ತರಗತಿ :

ಇವರಿಗೆ ಮೊದಲ ಬಾರಿಗೆ ಸರ್ವೇ ನಡೆದಿದೆ. ಗಣಿತದಲ್ಲಿ 32, ವಿಜ್ಞಾನದಲ್ಲಿ 35, ಸಮಾಜ ವಿಜ್ಞಾನದಲ್ಲಿ 37, ಇಂಗ್ಲಿಷ್‌ನಲ್ಲಿ 43 ಮತ್ತು ಆಧುನಿಕ ಭಾರತೀಯ ಭಾಷೆಯಲ್ಲಿ 41 ಅಂಕ ಗಳಿಸಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.