ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ


Team Udayavani, May 27, 2022, 9:00 AM IST

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಮುಂಬಯಿ: ದ್ವಿಚಕ್ರ ವಾಹನ, ಕಾರು ಖರೀದಿಯ ಇಚ್ಛೆಯಿದ್ದರೆ ಮಾಸಾಂತ್ಯದ ಮೊದಲೇ ಪೂರೈಸಿಕೊಳ್ಳಿ. ಜೂ. 1ರಿಂದ ಥರ್ಡ್‌ ಪಾರ್ಟಿ ವಿಮೆ ಮೊತ್ತ ದಲ್ಲಿ ಏರಿಕೆಯಾಗಲಿದೆ. ಆದರೆ ಎಲೆಕ್ಟ್ರಿಕ್‌ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿದ ಪರಿಷ್ಕೃತ ವಿಮಾ ದರದ ಪ್ರಕಾರ 1,000 ಸಿಸಿ ವರೆಗಿನ ಕಾರುಗಳ ವಾರ್ಷಿಕ ಥರ್ಡ್‌ ಪಾರ್ಟಿ ವಿಮೆ ಪ್ರೀಮಿಯಂ ದರದಲ್ಲಿ 22 ರೂ. ಹೆಚ್ಚಳವಾಗಲಿದ್ದು, 2,094 ರೂ.ಗಳಾಗಲಿವೆ. 1,000ದಿಂದ 1,500 ಸಿಸಿವರೆಗಿನ ಖಾಸಗಿ ಕಾರುಗಳ ಪ್ರೀಮಿಯಂ ಶೇ. 6ರಷ್ಟು ಹೆಚ್ಚಳವಾಗಲಿದೆ. ಈ ಕಾರುಗಳ ಕಂತು 195 ರೂ. ಹೆಚ್ಚಳವಾಗಿ 3,416 ರೂ.ಗಳಾಗಲಿದೆ. 1,500 ಸಿಸಿಗಿಂತ ಹೆಚ್ಚು ಸಾಮರ್ಥ್ಯದ ಕಾರುಗಳ ಪ್ರೀಮಿಯಂ ದರದಲ್ಲಿ 7 ರೂ. ಇಳಿಕೆ ಆಗಲಿದೆ.

75 ಸಿಸಿವರೆಗಿನ ದ್ವಿಚಕ್ರ ವಾಹನಗಳ ಪ್ರೀಮಿಯಂ ದರ 538 ರೂ.ಗಳಿಗೆ, 75ರಿಂದ 150 ಸಿಸಿವರೆಗಿನವುಗಳ ದರ 714 ರೂ.ಗಳಿಗೆ, 150ರಿಂದ 350 ಸಿಸಿ ವರೆಗಿನವುಗಳ ದರ 1,366 ರೂ.ಗಳಿಗೆ ಮತ್ತು 350 ಸಿಸಿಗಿಳಿಗಿಂತ ಹೆಚ್ಚಿನ ದ್ವಿಚಕ್ರ ವಾಹನಗಳ ವಿಮಾ ಪ್ರೀಮಿಯಂ 2,804 ರೂ.ಗಳಿಗೆ ಹೆಚ್ಚಳವಾಗಲಿದೆ.

ವಿನಾಯಿತಿ ಇದೆ :

ಹೈಬ್ರಿಡ್‌ ವಾಹನಗಳಿಗೆ ವಿಮೆ ಮೊತ್ತದಲ್ಲಿ ಶೇ. 7.5 ವಿನಾಯಿತಿ ನೀಡಲಾಗಿದೆ. 30 ಕೆ.ವಿ.ಗಳಿಗೆ ಮೀರದ ವಿದ್ಯುತ್‌ ವಾಹನಗಳಿಗೆ 1,780 ರೂ. ಪ್ರೀಮಿಯಂ, 30 ಕೆ.ವಿ.ಗಳಿಂದ 65 ಕೆ.ವಿ. ಸಾಮರ್ಥ್ಯದ ವಾಹನಗಳಿಗೆ 2,904 ರೂ. ಪ್ರೀಮಿಯಂ ನೀಡಬೇಕು. ಹಾಗೆಯೇ ಶಾಲಾ ವಾಹನಗಳು, ವಿಂಟೇಜ್‌ ಕಾರುಗಳ ವಿಮಾ ಮೊತ್ತದಲ್ಲಿ ರಿಯಾಯಿತಿ ನೀಡಲಾಗಿದೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.