ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ
Team Udayavani, May 27, 2022, 9:41 AM IST
ಬೆಂಗಳೂರು: ಸ್ವಿಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸಾದರು.
ಇಂಧನ ಸಚಿವ ಸುನಿಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ, ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ವಿಮಾನ ನಿಲ್ದಾಣದಲ್ಲಿ ಸಿಎಂ ಗೆ ಸ್ವಾಗತ ಕೋರಿದರು.
ದಾವೋಸ್ ಪ್ರವಾಸದ ಕುರಿತಾಗಿ ಸಿಎಂ ಬೊಮ್ಮಾಯಿ ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಮೇ.22ರಂದು ದಾವೋಸ್ ಗೆ ತೆರಳಿದ್ದ ಸಿಎಂ ಬೊಮ್ಮಾಯಿ ಅಲ್ಲಿ ಹಲವು ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದ್ದರು.
ಇದನ್ನೂ ಓದಿ:ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು
ಲೂಲೂ ಸೇರಿದಂತೆ ಹಲವು ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದು, ದಾವೂಸ್ ನಲ್ಲಿ ಈ ಬಗ್ಗೆ ಹಲವು ಒಪ್ಪಂದಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ