ಮೋದಿ ಆಡಳಿತಕ್ಕೆ 8 ವರ್ಷ: ಬಿಜೆಪಿ ಸಂಭ್ರಮಾಚರಣೆ


Team Udayavani, May 27, 2022, 3:55 PM IST

bjp-celabration

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಬೇಲೂರು ರಸ್ತೆಯಲ್ಲಿ ಕೇಂದ್ರ ಪ್ರಾಯೋಜಿತ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಹಾಗೂ ಅನುಷ್ಠಾನದ ಮೂಲಕ ಫಲಾನುಭಗಳಿಗೆ ಸೌಲಭ್ಯ ಕಲ್ಪಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸುಲಲಿತ ಆಡಳಿತ ಇಂದಿಗೆ 8 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಹಲವಾರು ರೈತರು, ಕಾರ್ಮಿಕರು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯುಷ್ಮಾನ್‌ ಭಾರತ ಮೂಲಕ ಎಲ್ಲಾ ವರ್ಗದ ಜನರ ಆರೋಗ್ಯ ಕಾಳಜಿ ವಹಿಸಿದ್ದಾರೆ ಎಂದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್‌ರಾಜ್‌ ಅರಸ್‌ ಮಾತನಾಡಿ, ದೇಶದಲ್ಲಿ ನುಡಿದಂತೆ ನಡೆಯುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಯಕ್ರಮಗಳನ್ನು ಅವಧಿಗೂ ಮುನ್ನವೇ ಸಮರ್ಪಕವಾಗಿ ದೇಶಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 8 ವರ್ಷಗಳನ್ನು ಪೂರೈಸಿದೆ. ಆ ನಿಟ್ಟಿನಲ್ಲಿ ಕೇಂದ್ರದ ಕಾರ್ಯಕ್ರಮಗಳನ್ನು ಜನತೆಗೆ ಮತ್ತಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಯುವಮೋರ್ಚಾದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದರು.

ಯುವಮೋರ್ಚಾದ ಜಿಲ್ಲಾಧ್ಯಕ್ಷ ಸಂದೀಪ್‌ ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ವಿಮೆ ಕೂಡ ಒಂದಾಗಿದೆ. 2018ರಲ್ಲಿ ಅನುಷ್ಠಾನಗೊಂಡ ಕಾರ್ಯಕ್ರಮ ಇಂದು ಸುಮಾರು 50 ಕೋಟಿಗೂ ಹೆಚ್ಚು ಜನರು ಇದರ ಸದುಪಯೋಗಪ ಡೆದುಕೊಳ್ಳುತ್ತಿದ್ದಾರೆ ಎಂದರು.

ನಗರ ಮಂಡಲ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್‌, ನಗರಸಭೆ ಸದಸ್ಯ ಮಣಿಕಂಠ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಚಿನ್‌ ಗೌಡ, ಕಾರ್ಯದರ್ಶಿ ಕೌಶಿಕ್‌, ಜೀವನ್‌ ಇತರರು ಇದ್ದರು

ಟಾಪ್ ನ್ಯೂಸ್

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.