ಸಿದ್ಧರಾಮಯ್ಯ ದ್ರಾವಿಡರೇ ಆರ್ಯರೇ : ಸಿಎಂ ಬೊಮ್ಮಾಯಿ ಸವಾಲು
Team Udayavani, May 28, 2022, 11:44 PM IST
ಬೆಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ತಮ್ಮ ಮೂಲವನ್ನು ಹೇಳಲಿ ಎಂದು ಹೇಳಿದರು.
ನೆಹರೂ ಅವರಿಗೆ ಮೋದಿಯನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಚೀನವು ಭಾರತದ ಗಡಿ ಯನ್ನು ಆಕ್ರಮಿಸಿದಾಗ ಯಾವುದೇ ಕ್ರಮ ತೆಗೆದುಕೊಳ್ಳದ ನೆಹರೂ ಗಡಿಭಾಗವನ್ನು ಬಿಟ್ಟುಕೊಟ್ಟರು. ಆದರೆ ನರೇಂದ್ರ ಮೋದಿಯವರು ಚೀನದ ಆಕ್ರಮಣದಿಂದ ನಮ್ಮ ಗಡಿಯನ್ನು ರಕ್ಷಿಸಿಕೊಂಡವರು.
ಪಾಕಿಸ್ಥಾನದ ಜತೆಗೆ ರಾಜಿ ಮಾಡಿಕೊಳ್ಳದೆ ದೇಶದ ಅಖಂಡತೆ ಹಾಗೂ ಏಕತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ