ಇತಿಹಾಸ ತಜ್ಞರಿಗೆ “ಕಡ್ಡಾಯ ರಜೆ’ ನೀಡಿದರೆ ಅಚ್ಚರಿಯಿಲ್ಲ: ಬರಗೂರು
Team Udayavani, May 28, 2022, 11:58 PM IST
ಬೆಂಗಳೂರು: ಇತಿಹಾಸ ಇಂದು ಇತಿಹಾಸಕಾರರಿಂದ ಕೈ ತಪ್ಪಿ ಹೋಗುತ್ತಿರುವುದೇ ವರ್ತಮಾನದ ಬಹುದೊಡ್ಡ ಸವಾಲು ಆಗಿದೆ ಎಂದು ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
“ಇತಿಹಾಸ ದರ್ಪಣ’ ಪ್ರಕಾಶನ ಹಾಗೂ ಬೆಂಗಳೂರು ಹಿಸ್ಟೋರಿಯನ್ಸ್ ಸೊಸೈಟಿ ವತಿಯಿಂದ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಇತಿಹಾಸ ಮತ್ತು ಸಮಕಾಲಿನ ಸವಾಲುಗಳು’- ವಿಚಾರಗೋಷ್ಠಿ ಮತ್ತು “ಬೆಂಗಳೂರು ಪರಂಪರೆ’ ಪುಸ್ತಕದ ದ್ವಿತೀಯ ಮುದ್ರಣ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸ ಇಂದು ಇತಿಹಾಸಕಾರರಿಂದ ಕೈ ತಪ್ಪಿ ಹೋಗುತ್ತಿದೆ. ಇತಿಹಾಸದ ಕುರಿತು ಇಂದು ಕಾಣಿಸುವ ಮತ್ತು ಕೇಳಿಸುವ ಚರ್ಚೆಗಳು ಸಭ್ಯತೆಯ ಎಲ್ಲೆ ಮೀರುತ್ತಿವೆ.
ಅಸಭ್ಯತೆಯ ಅಬ್ಬರ ಯಾವತ್ತೂ ಅಪಾಯಕಾರಿ. ಇತಿಹಾಸದ ಬಗ್ಗೆ ಪ್ರಸ್ತುತ ನಡೆಯುತ್ತಿರುವ ಚರ್ಚೆಯನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಇತಿಹಾಸದ ಬಗ್ಗೆ ಮಾತನಾಡದಂತೆ ಇ ತಜ್ಞರಿಗೆ “ಕಡ್ಡಾಯ ರಜೆ’ ನೀಡಿದರೆ ಅಚ್ಚರಿಪಡಬೇಕಾಗಿಲ್ಲ. ಹೀಗೆ ಆಗಬಾರದು ಎಂದರೆ ಇತಿಹಾಸಕಾರರು ಹೆಚ್ಚೆಚ್ಚು ಮಾತನಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ