ರೈತ ನಾಯಕ ಟಿಕಾಯತ್, ಯದುವೀರ್ ಗೆ ಮಸಿ ಬಳಿದು ಹಲ್ಲೆ
ಬೆಂಗಳೂರಿನ ಗಾಂಧಿಭವನದಲ್ಲಿ ಘಟನೆ, ಆರೋಪಿಗಳಿಗೆ ಥಳಿತ , ಆಕ್ರೋಶ
Team Udayavani, May 30, 2022, 1:18 PM IST
ಬೆಂಗಳೂರು: ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಮೈಕ್ ನಿಂದ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಗಾಂಧಿಭವನದಲ್ಲಿ ಸೋಮವಾರ ನಡೆಯಿತು.
ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಬ್ಯಾಕ್ ಆರೋಪ ಪ್ರಕರಣದಲ್ಲಿ ತಮ್ಮ ಹೆಸರು ಎಳೆದು ತಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟೀಕರಣ ನೀಡುತ್ತಿದ್ದರು. ಈ ವೇಳೆ ಪತ್ರಕರ್ತರ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಗಣ್ಯರಿದ್ದ ವೇದಿಕೆಯ ಮೇಟ್ಟಿಲೇರಿ ಟಿವಿ ಮೈಕ್ ನಿಂದ ಯದುವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಜತೆಗೆ ಹಿಂಬಾಲಿಸಿದ ಗುಂಪು ರೈತ ನಾಯಕರಿಗೆ ಮಸಿ ಎರಚಿತು.
ಮೋದಿ ಮೋದಿ ಎಂದು ಘೋಷಣೆ ಕೂಗಿದರು.ಕೂಡಲೇ ಸ್ಥಳದಲ್ಲಿದ್ದ ರೈತರು ಹಲ್ಲೆಕೋರರನ್ನು ಹಿಡಿದು ಥಳಿಸಿ ಪೋಲಿಸರಿಗೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ