ರಿಯಾಯಿತಿಯಲ್ಲಿ ರಾಸುಗಳಿಗೆ ಜೀವ ವಿಮೆ


Team Udayavani, May 30, 2022, 2:36 PM IST

ರಿಯಾಯಿತಿಯಲ್ಲಿ ರಾಸುಗಳಿಗೆ ಜೀವ ವಿಮೆ

ಕನಕಪುರ: ರಾಸುಗಳಿಗೆ ಜೀವ ವಿಮೆ ಮಾಡಿಕೊಳ್ಳುವುದರಿಂದ ರಾಸುಗಳು ಆಕಸ್ಮಿಕ ಸಾವಿಗೀಡಾದಾಗ ಆಗುವ ನಷ್ಟವನ್ನು ತಪ್ಪಿಸಬಹುದುಎಂದು ಬೆಂಗಳೂರು ಹಾಲು ಉತ್ಪಾದಕ ಸಹಕಾರಸಂಘದ ಕನಕಪುರ ಶಿಬಿರದ ಪಶು ವೈದ್ಯ ಡಾ. ಲೋಕೇಶ್‌ ತಿಳಿಸಿದರು.

ತಾಲೂಕಿನ ಸಾತನೂರು ಹೋಬಳಿಯ ಬಾಪೂಜಿ ಕಾಲೋನಿಯಲ್ಲಿ ಬೆಂಗಳೂರು ಹಾಲು ಉತ್ಪಾದಕ ಸಂಘದ ಕನಕಪುರ ಶಿಬಿರದ ವತಿಯಿಂದ ಏರ್ಪಡಿಸಿದಹೈನುಗಾರಿಕೆ ರಾಸುಗಳಿಗೆ ಜೀವ ವಿಮೆ ಕಾರ್ಯಕ್ರಮದ ಅಭಿಯಾನದಲ್ಲಿ ಮಾತನಾಡಿ, ಹೈನುಗಾರಿಕೆಯನ್ನೇ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಕಟ್ಟಿಕೊಂಡಿದ್ದಾರೆ. ಹೈನುಗಾರಿಕೆ ರಾಸುಗಳಿಗೆ 70 ಸಾವಿರದಿಂದ ಸುಮಾರು 1 ಲಕ್ಷ ರೂ.ವರೆಗೂ ಕೊಟ್ಟು ರೈತರು ರಾಸುಗಳನ್ನು ಖರೀದಿ ಮಾಡಿರುತ್ತಾರೆ. ರಾಸುಗಳು ಅನಾರೋಗ್ಯ ಹಾಗೂ ಪ್ರಕೃತಿ ವಿಕೋಪದಿಂದಲ್ಲೂ ಸಾವನ್ನಪ್ಪುವ ಸಾಧ್ಯತೆಗಳಿವೆ. ಅಂತಹ ಸಂದರ್ಭದಲ್ಲಿ ರೈತರಿಗೆ ಲಕ್ಷಾಂತರ ರೂ.ನಷ್ಟ

ಉಂಟಾಗಲಿದೆ. ರಾಸುಗಳ ಆಕಸ್ಮಿಕ ಸಾವಿನಿಂದಾಗುವ ನಷ್ಟವನ್ನು ಭರಿಸಲು ವಿಮೆ ನೆರವಿಗೆ ಬರಲಿದೆ. ಹೀಗಾಗಿ ರೈತರಿಗಾಗುವ ನಷ್ಟವನ್ನು ತಪ್ಪಿಸುವ ಸಲುವಾಗಿಯೇ ಮತ್ತು ಹೈನುಗಾರಿಕೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಂಗಳೂರು ಹಾಲು ಉತ್ಪಾದಕ ಸಹಕಾರ ಸಂಘದ ವತಿಯಿಂದ ರಿಯಾಯಿತಿ ದರದಲ್ಲಿ ರಾಸುಗಳಿಗೆ ಜೀವ ವಿಮೆ ಮಾಡಲಾಗುತ್ತಿದೆ. ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಘಕ್ಕೆ ಹಾಲು ಪೂರೈಕೆ ಮಾಡಿ: ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಹಾಲು ಪೂರೈಕೆ ಮಾಡಿ, ಸದಸ್ಯತ್ವಹೊಂದಿರುವ ರೈತರು ಇದರ ಲಾಭ ಪಡೆಯಬಹುದು. ಪ್ರತಿ ರಾಸುಗಳಿಗೆ ವಾರ್ಷಿಕ 700 ರೂ. ನೀಡಿಜೀವವಿಮೆ ಮಾಡಿಸಿದರೆ, ರಾಸುಗಳು ಅನಾರೋಗ್ಯ ಮತ್ತು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾಗ ರೈತರಿಗೆ ಸುಮಾರು 70 ಸಾವಿರ ರೂ.ವರೆಗೂ ಜೀವವಿಮೆ ಸಿಗಲಿದೆ. ಹೈನುಗಾರಿಕೆ ಹಸುಗಳ ಜೊತೆ ನಾಟಿ ಹಸುಗಳು, ಎಮ್ಮೆ,ಕುರಿ, ಮೇಕೆಗಳಿಗೂ ಜೀವ ವಿಮೆ ಮಾಡಿಸಿ, ಇದರ ಅನುಕೂಲ ಪಡೆದುಕೊಳ್ಳಿ ಎಂದು ಹೇಳಿದರು.

ಕಬ್ಟಾಳು ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯ ಗ್ರಾಮಗಳಾದ ಬಾಪೂಜಿ ಕಾಲೋನಿ,ಕಬ್ಟಾಳು, ಹೊಸ ಕಬ್ಟಾಳು, ಕಂಸಾಗರ ಸೇರಿದಂತೆಹತ್ತಾರು ಗ್ರಾಮದ ನೂರಾರು ರೈತರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸಿದರು.

ಬೆಂಗಳೂರು ಹಾಲು ಉತ್ಪಾದಕ ಸಹಕಾರ ಸಂಘದಕನಕಪುರ ಶಿಬಿರದ ಸಿಬ್ಬಂದಿ ಮುತ್ತುರಾಜು, ಕಬ್ಟಾಳುಹಾಲು ಉತ್ಪಾದಕ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕಿ ನಂದಿನಿ, ಹಾಲು ಪರೀಕ್ಷಕ ರಮೇಶ್‌ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.