ದೇವರು-ಧರ್ಮ ನಂಬಿರುವ ದೇಶ ಭಾರತ


Team Udayavani, May 31, 2022, 12:15 PM IST

6god

ಅಫಜಲಪುರ: ಕೋಟಿ ಕೋಟಿ ದೇವರು, ಅಸಂಖ್ಯಾತ ಧರ್ಮಗಳನ್ನು ಒಡಲೊಳಗಿಟ್ಟುಕೊಂಡು ಎಲ್ಲಕ್ಕೂ ಗೌರವ ಕೊಡುವ ಏಕ ಮಾತ್ರ ದೇಶ ನಮ್ಮದು, ಭಾರತ ದೇವರು ಮತ್ತು ಧರ್ಮಗಳನ್ನು ನಂಬಿರುವ ದೇಶವಾಗಿದೆ ಎಂದು ಶಾಸಕ ಎಂ.ವೈ. ಪಾಟೀಲ್‌ ಹೇಳಿದರು.

ತಾಲೂಕಿನ ಮಲ್ಲಾಬಾದ ಗ್ರಾಮದ ವಿಜಯ ಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭೋತ್ಸವ ಹಾಗೂ ಲಕ್ಷ ದೀಪೋತ್ಸವ ಮತ್ತು ಧರ್ಮ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂತಹ ಪುಣ್ಯದ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗಿಯಾಗಿರೋದು ನಮ್ಮ ಪುಣ್ಯ, ಇಂತಹ ಕಾರ್ಯಕ್ರಮದಲ್ಲಿ ಒಳ್ಳೆಯ ವಿಚಾರಗಳನ್ನು ಕಲಿತು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಧರ್ಮದ ಹಾದಿಯಲ್ಲಿ ಸಾಗೋಣ ಎಂದರು.

ಅಫಜಲಪುರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ವಿಜಯಲಕ್ಷ್ಮೀ  ದೇವಿಗೆ ಪುಷ್ಪಾರ್ಚನೆ ಹಾಗೂ ಬಡದಾಳ ಮಠದ ಡಾ| ಅಭಿನವ ಚನ್ನಮಲ್ಲ ಶಿವಾಚಾರ್ಯರು ಕಳಸಾರೋಹಣ ನೆರವೇರಿಸಿ ಮಾತನಾಡಿ, ನಿತ್ಯದ ಜಂಜಾಟಗಳನ್ನು ಸ್ವಲ್ಪ ಬದಿಗಿಟ್ಟು ಇಂತಹ ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸು ನಿರಾಳವಾಗಲಿದೆ. ಮಲ್ಲಾಬಾದ ಗ್ರಾಮಸ್ಥರ ಭಕ್ತಿ ಬಹಳ ವಿಶೇಷವಾದುದ್ದು, ಇದಕ್ಕೆ ಸಾಕ್ಷಿ ಈ ಧರ್ಮ ಸಭೆ, ಲಕ್ಷ ದೀಪೋತ್ಸವವಾಗಿದೆ ಎಂದರು.

ಕುಮಸಗಿ ಮಠದ ಶಿವಾನಂದ ಶಿವಾಚಾರ್ಯರು ಆಶೀರ್ವಚನ ನೀಡಿದರು. ಗೋಳಸಾರ ಮಠದ ಅಭಿನವ ಪುಂಡಲಿಂಗ ಶಿವಯೋಗಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಚಿನ್ಮಯಗಿರಿ ಮಹಾಂತ ಮಠದ ಸಿದ್ದರಾಮ ಶಿವಾಚಾರ್ಯರು ಷಠಸ್ಥಲ ಧ್ವಜಾರೋಹಣ ನೆರವೇರಿಸಿದರು.

ಮುಖಂಡರಾದ ಪ್ರವೀಣ ಗುತ್ತೆದಾರ, ಶಿವಾನಂದ ಗಾಡಿ, ಸಿದ್ಧಾರ್ಥ ಬಸರಿಗಿಡ, ಮಡಿವಾಳಪ್ಪ ಗೋಳಸಾರ, ಸಾಯಬಣ್ಣ ಪೂಜಾರಿ, ಸಾಯಬಣ್ಣ ಜಮಾದಾರ, ರಾಜು ಬಡದಾಳ, ದಯಾನಂದ ದೊಡ್ಮನಿ, ಭೀಮಶಾ ದೊಡ್ಮನಿ, ಶಿವಪುತ್ರ ಜಮಾದಾರರ, ಗಿರೀಶ್‌ ಪಾಟೀಲ್‌, ರಮೇಶ ನಿಲಗಾರ, ಲಚ್ಚಪ್ಪ ಜಮಾದಾರ, ಈರಣ್ಣ ನಾವದಗಿ, ಶಿವಶರಣಪ್ಪ ಸಿರಿ, ರಮೇಶ ಗಾಡೆಕರ, ಚಂದು ಕರ್ಜಗಿ, ಚಂದು ಬನ್ನಟ್ಟಿ, ನಾಗೇಶ ಕೊಳ್ಳಿ, ಲತೀಫ್‌ ಪಟೇಲ್‌, ದುಂಡಪ್ಪ ತಳೆವಾಡ, ಮಹಾಂತಪ್ಪ ಬಬಲೇಶ್ವರ, ದಿಲೀಪ್‌ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.