ಕಾಲುವೆ ದುರಸ್ಥಿ ವೇಳೆ ಕಲ್ಲು ಸ್ಪೋಟ :ಅರಣ್ಯ ಇಲಾಖೆಯಿಂದ ಕಂಪ್ರೆಸ್ಸರ್, ಟ್ರ್ಯಾಕ್ಟರ್ ಸೀಜ್


Team Udayavani, May 31, 2022, 7:33 PM IST

ಕಾಲುವೆ ದುರಸ್ಥಿ ವೇಳೆ ಕಲ್ಲು ಸ್ಪೋಟ :ಅರಣ್ಯ ಇಲಾಖೆಯಿಂದ ಕಂಪ್ರೆಸ್ಸರ್, ಟ್ರ್ಯಾಕ್ಟರ್ ಸೀಜ್

ಗಂಗಾವತಿ: ತಾಲೂಕಿನ ಆನೆಗೊಂದಿ ಸಾಣಾಪೂರ ಭಾಗದಲ್ಲಿ ವಿಜಯನಗರ ಕಾಲುವೆ ದುರಸ್ಥಿ ಕಾಮಗಾರಿಯಲ್ಲಿ ನಿಯಮ ಉಲ್ಲಂಘಿಸಿ ಕಲ್ಲುಗುಂಡಿಗಳನ್ನು ಸ್ಫೋಟ ಮಾಡುತ್ತಿದ್ದ ಸ್ಥಳದ ಮೇಲೆ ಅರಣ್ಯ ಇಲಾಖೆಯ ದಾಳಿ ಮಾಡಿ ಕಲ್ಲುಗುಂಡುಗಳಿಗೆ ತೂತು ಹಾಕುತ್ತಿದ್ದ ಕಂಪ್ರೈಜರ್ ಟ್ರಾಕ್ಟರ್‌ನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.

ಸಾಣಾಪೂರದಿಂದ ಸಂಗಾಪೂರದ ವರೆಗೆ ಇರುವ ವಿಜಯನಗರ ಕಾಲುವೆ ದುರಸ್ಥಿ ಕಾರ್ಯ ನಡೆಯುತ್ತಿದೆ. ಸಾಣಾಪೂರದ ಸರ್ವೇ ನಂಬರ್ 1 ರಲ್ಲಿ ಕಾಲುವೆ ಸುಮಾರು ಒಂದು ಕಿ.ಮೀ. ಅರಣ್ಯ ಇಲಾಖೆಯಲ್ಲಿದ್ದು ಕಾಲುವೆಯಲ್ಲಿ ಅಲ್ಲಲ್ಲಿ ಬೃಹತ್ ಗಾತ್ರದ ಕಲ್ಲುಗುಂಡುಗಳಿವೆ. ಈ ಹಿಂದೆ ಕಾಲುವೆ ನಿರ್ಮಾಣದ ಸಂದರ್ಭದಲ್ಲಿ ನೈಸರ್ಗಿಕವಾಗಿ ಕಲ್ಲು ಗುಂಡುಗಳಿಗೆ ಯಾವುದೇ ಧಕ್ಕೆಯಾಗದಂತೆ ಕಾಲುವೆಯನ್ನು ನಿರ್ಮಿಸಲಾಗಿತ್ತು. ಸುಮಾರು 500 ಕ್ಕೂ ಹೆಚ್ಚು ವರ್ಷಗಳಿಂದ ಇಲ್ಲಿ ಶಾಶ್ವತ ದುರಸ್ಥಿ ಕಾರ್ಯ ನಡೆದಿರಲಿಲ್ಲ. ಇದೀಗ ಏಷ್ಯನ್ ಅಭಿವೃದ್ದಿ ಬ್ಯಾಂಕ್ ಆರ್ಥಿಕ ನೆರವಿನೊಂದಿಗೆರ ದುರಸ್ಥಿ ಕಾರ್ಯ ನಡೆಯುತ್ತಿದೆ. ಈ ಪ್ರದೇಶದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಿರುವುದರಿಂದ ಪ್ರಾಧಿಕಾರದ ಅಗತ್ಯ ಪರವಾನಿಗೆ ತೆಗೆದುಕೊಂಡಿದ್ದು ಕಾಲುವೆ ಮಧ್ಯೆ ಬರುವ ಕಲ್ಲುಗುಂಡುಗಳನ್ನು ಒಡೆಯಲು ಸ್ಪೋಟಕ ವಸ್ತು ಬಳಸುವ ಕುರಿತು ಅರಣ್ಯ ಇಲಾಖೆಯಿಂದ ಪರವಾನಿಗೆ ಪಡೆಯದೇ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಇದರಿಂದ ಕಾಲುವೆ ದುರಸ್ಥಿ ಕಾರ್ಯ ನಿಲುಗಡೆಯಾಗಿದೆ. ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರತಿಷ್ಠೆಯ ಪರಿಣಾಮ ಕಾಲುವೆ ಕಾಮಗಾರಿ ನಿಲುಗಡೆಯಾಗಿದೆ.

ಇದನ್ನೂ ಓದಿ : ದೇವನಹಳ್ಳಿ: ಕಾರು,ಟ್ರ್ಯಾಕ್ಟರ್ ಗೆ ಬಸ್ ಢಿಕ್ಕಿ; ಪ್ರಯಾಣಿಕರು ಪಾರು, ಚಾಲಕ ಗಂಭೀರ

ಸಾಣಾಪೂರ ಸರ್ವೇನಂಬರ್ 1 ರಲ್ಲಿ ವಿಜಯನಗರ ಕಾಲುವೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು ಪರವಾನಿಗೆ ಪಡೆಯದೇ ಸ್ಪೋಟಕಗಳ ಮೂಲಕ ಕಲ್ಲುಗುಂಡುಗಳನ್ನು ಸ್ಪೋಟಿಸಲಾಗುತ್ತಿದೆ. ಇದರಿಂದ ಅರಣ್ಯ ಪ್ರದೇಶ ಮತ್ತು ಇಲ್ಲಿ ಅಪೂರ್ಣ ಕಲ್ಲುಗುಂಡುಗಳಿಗೆ ಹಾನಿಯಾಗುವ ಸಂಭವ ಇರುವುದರಿಂದ ಕಂಪ್ರೈಸರ್ ಟಾಕ್ಟರ್‌ನ್ನು ಸೀಜ್ ಮಾಡಲಾಗಿದೆ. ಕಲ್ಲುಗುಂಡು ಸ್ಪೋಟಿಸಿದವರ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತದೆ ಎಂದು ತಾಲೂಕು ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ್ ಮೇಟಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.