ಹಣಗಳಿಸುವುದೇ ಸರ್ವಸ್ವ ಆಗಬಾರದು, ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು: ಸ್ಪೀಕರ್ ಕಾಗೇರಿ


Team Udayavani, Jun 1, 2022, 1:23 PM IST

ಹಣಗಳಿಸುವುದೇ ಸರ್ವಸ್ವ ಆಗಬಾರದು, ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು: ಸ್ಪೀಕರ್ ಕಾಗೇರಿ

ಶಿರಸಿ: ಹಣ ಗಳಿಸುವದಷ್ಟೇ ನಮ್ಮ ಜೀವನದ ಸರ್ವಸ್ವ ಆಗಬಾರದು. ಹಣಕ್ಕಿಂತ ಜ್ಞಾನ ಸರ್ವಸ್ವ ಆಗಬೇಕು ಎಂದು ಕರ್ನಾಕಟ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು‌.

ಅವರು ನಗರದ ದೈವಜ್ಞ ಕಲಾಕಾರರ ಸಂಘ ನಿರ್ಮಾಣ ಮಾಡಿದ ಜ್ಞಾನೇಶ್ವರಿ ಸಭಾ ವೇದಿಕೆ ಉದ್ಘಾಟಿಸಿ ಮಾತನಾಡಿದರು.

ಭೋಗದ ಜೀವನ ಹಿಡಿದರೆ ಎಲ್ಲವನ್ನೂ‌ ಕಳೆದುಕೊಳ್ಳುತ್ತೇವೆ ಎಂದ ಅವರು, ನಮಗೆ ನಮ್ಮ ಇತಿಹಾಸ ಗೊತ್ತಿರಬೇಕು. ನಮ್ಮ ಇತರರು ಇತಿಹಾಸ ಅಪ್ಪ, ಅಜ್ಜ, ಮುತ್ತಜ್ಜ ಹೀಗೆ ವಂಶವೃಕ್ಷ ಗೊತ್ತಿರಬೇಕು. ನಮ್ಮ ದೇಶದ, ಸಮಾಜದ ಇತಿಹಾಸ ತಿಳಿದುಕೊಳ್ಳಬೇಕು ಎಂದರು.

ದೈವಜ್ಞ ಯುವ, ಮಹಿಳಾ, ಕಲಾಕಾರರ ಸಂಘಟನೆ ಬಲವಾಗಿದೆ. ಸಮಾಜದ ಆಗು ಹೋಗುಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕು. ಸಮಾಜದ ಇತರರ, ರಾಷ್ಟ್ರದ ಹಿತದ ಜೊತೆ‌ ನಮ್ಮ ಹಿತವನ್ನೂ ಕಾಯಬೇಕು.‌ ಸಮಾಜ‌ ಮುನ್ನಡೆಯಲು ಇದು ಸಹಕಾರಿ ಆಗಲಿದೆ ಎಂದರು.

ಕರ್ಕಿ ಜ್ಞಾನೇಶ್ವರಿ ಪೀಠದ ಮಠಾಧೀಶ ಶ್ರೀಸಚ್ಚಿದಾನಂ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳು ಸಾನ್ನಿಧ್ಯ ನೀಡಿದ್ದರು.

ಸಚಿವ ಶಿವರಾಮ ಹೆಬ್ಬಾರ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ,  ಜಿಲ್ಲಾ‌ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಆರ್.ಎಸ್.ರಾಯ್ಕರ ಉಪ್ಪೋಣಿ, ದೈವಜ್ಞ ಬ್ರಾಹ್ಮಣ ಸಭಾದ ಅಧ್ಯಕ್ಷ ರಾಮು ರಾಯ್ಕರ ಬ್ಲಾಕ್ ಕಾಂಗ್ರೆಸ್ ಅಧ್ಯಯನ ಜಗದೀಶ ಗೌಡ, ಅನಂತ ಭಟ್ಟ ಹಿರೇಮನೆ, ಗಜಾನನ ಪಾಲನಕರ, ಕೆ‌.ಪಿ.ಕಾನಳ್ಳಿ, ಸುರೇಶ ಶೇಟ್, ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೆರ್ಣೇಕರ್, ಸುರೇಶ ಶೇಟ್, ಎಸ್.ಎಸ್.ಗೀತಾ, ಶಾರದಾ ಶೇಟ್, ಗಂಗಾಧರ ಭಟ್ಟ, ಆರ್.ಜಿ.ಶೇಟ್ ಕಾನಸೂರು,ಪ್ರಭಾಕರ ವೆರ್ಣೇಕರ್, ವಿನಾಯಕ ಶೇಟ್, ಉದಯಕುಮಾರ ಕಾನಳ್ಳಿ, ಮದನ ದಿವಾಕರ, ಸಂತೋಷ ರೇವಣಕರ, ಗಜಾನನ ಪಾಲಕನಕರ, ಡಿ.ಎಚ್.ಸಾನು, ವಿಜಯಕುಮಾರ ಭಟ್ಟ, ರಂಗನಾಥ ರಾಯ್ಕರ ಇತರರು ಇದ್ದರು.

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.