ಪಠ್ಯ ಪುಸ್ತಕ ವಿವಾದ: ರೋಹಿತ್ ಚಕ್ರತೀರ್ಥ ಬೆನ್ನಿಗೆ ನಿಂತ ಗೃಹ ಸಚಿವ
ಗಡಿಪಾರು ಮಾಡಲು ಹಲವು ನಿಯಮ ಇದೆ
Team Udayavani, Jun 1, 2022, 2:32 PM IST
ತುಮಕೂರು : ಪಠ್ಯ ಪುಸ್ತಕದ ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ಗಡಿಪಾರು ಮಾಡಬೇಕೆಂಬ ಒತ್ತಾಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ತಿರುಗೇಟು ನೀಡಿದ್ದಾರೆ.
ಕೆಡಿಪಿ ಸಭೆ ಗೂ ಮುನ್ನ ಸುದ್ದಿಗಾರ ಮಾತನಾಡಿದ ಅವರು, ಗಡಿಪಾರು ಮಾಡಬೇಕಾದರೆ ಹಲವು ನಿಮಯಗಳಿವೆ. ಯಾರನ್ನಾದರೂ ಗಡಿಪಾರು ಮಾಡಿ ನಾವು ಚೆಂದ ನೋಡುವುದಕ್ಕೆ ಆಗುವುದಿಲ್ಲ.ಅಲ್ಲದೆ ರೋಹಿತ್ ಚಕ್ರ ತೀರ್ಥ ಗಡಿಪಾರು ಮಾಡುವಂತ ಯಾವುದೇ ಕೃತ್ಯ ಎಸಗಿರುವ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ, ಎಂದು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರ ಬೆನ್ನಿಗೆ ನಿಂತಿದ್ದಾರೆ.
ಈಗಾಗಲೇ ಪಠ್ಯ ವಿವಾದದ ಬಗ್ಗೆ ಸಚಿವ ಬಿ.ಸಿ ನಾಗೇಶ್ ಅವರು ಸ್ಪಷ್ಟನೆ ನೀಡಿದಾರೆ. ಆದಿ ಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ್ದಾರೆ.ಈ ಬಗ್ಗೆ ಅನಗತ್ಯವಾಗಿ ಚರ್ಚೆ ಎಬ್ಬಿಸುತಿದ್ದಾರೆ. ಅಸಹಿಷ್ಣುತೆ ಎಲ್ಲೆ ಮೀರಿ ಪ್ರಕರಣ ನಡೆಯುತ್ತಿದೆ. 2017ರಲ್ಲಿ ನಡೆದ ಪ್ರಕರಣ ಈಗಾಗಲೇ ಬಿ ರಿಪೋರ್ಟ್ ಆಗಿದೆ. ಈವರೆಗೂ ಯಾವುದೇ ಪ್ರಕರಣವಿಲ್ಲ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ವಿವಾದಕ್ಕೆ ತೆರೆ ಎಳೆಯುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : ಜಾಗತಿಕ ಪ್ರಭಾವವನ್ನು ವಿಸ್ತರಿಸುವಲ್ಲಿ ಪ್ರಧಾನಿ ಮೋದಿ ಕೊಡುಗೆ ಇದೆ: ಅಕ್ಷಯ್ ಕುಮಾರ್
ಇನ್ನೂ ಸದಾ ಕೇಂದ್ರ ಸಕಾರದ ಮುಂದೆ ಜಿಎಸ್ ಟಿ ಹಣಕ್ಕೆ ಎದುರು ನೋಡುತಿದ್ದ ಸಂದರ್ಭದಲ್ಲಿ, ಈಗ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ