ಬೀದಿ ಕಾಮಣ್ಣರ ನಿಯಂತ್ರಣಕ್ಕೆ ಕರಾಟೆ ಪಟುಗಳು!
Team Udayavani, Jun 2, 2022, 7:35 AM IST
ಕಾಸರಗೋಡು: ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಕೇಂದ್ರೀಕರಿಸಿ ಚುಡಾಯಿಸುವ ಬೀದಿ ಕಾಮಣ್ಣರನ್ನು ನಿಯಂತ್ರಿಸಲು ಕರಾಟೆಯಲ್ಲಿ ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸರು ಒಳಗೊಂಡ ತಂಡಗಳನ್ನು ಜಿಲ್ಲೆಯಲ್ಲಿ ರಚಿಸಲಾಗಿದೆ.
ಈ ತಂಡಗಳು ಮಾರು ವೇಷದಲ್ಲಿ ಬಸ್ಗಳಲ್ಲಿ, ಬಸ್ ನಿಲ್ದಾಣ, ತಂಗುದಾಣಗಳಲ್ಲಿ ಕಾರ್ಯಾಚರಿಸಲಿದೆ. ಬಸ್ಸಿನೊಳಗೆ ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಕೀಟಲೆ ನೀಡುವುದು, ಕಾಮಚೇಷ್ಟೆ ಪ್ರದರ್ಶಿಸಿದರೆ ಅವರನ್ನು ಸೆರೆ ಹಿಡಿದು ಸೆರೆಮನೆಗೆ ಅಟ್ಟಲಾಗುವುದು.
ಕಾಸರಗೋಡು, ವಿದ್ಯಾನಗರ, ಕುಂಬಳೆ, ಬದಿಯಡ್ಕ, ಮುಳ್ಳೇರಿಯ, ಉಪ್ಪಳ, ಮಂಜೇಶ್ವರ ಸಹಿತ ಜಿಲ್ಲೆಯಾದ್ಯಂತ ಈ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!