ಪ್ಲಾಸ್ಟಿಕ್‌- ತ್ಯಾಜ್ಯಗಳಿಂದಾಗಿ ಪರಿಸರ ನಾಶ

ಕಸ ವಿಲೇವಾರಿ ಘಟಕಕ್ಕಿಲ್ಲ ಗೇಟ್‌-ಪ್ಲಾಸ್ಟಿಕ್‌ಗಳಿಂದ ಜಾನುವಾರುಗಳಿಗೆ ಅಪಾಯ

Team Udayavani, Jun 2, 2022, 12:03 PM IST

7

ಯಲ್ಲಾಪುರ: ಪಟ್ಟಣದ ಕಸದ ವಿಲೇವಾರಿ ಘಟಕ ಎಲ್ಲಾ ನೀತಿ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ. ಘಟಕ ಮಾಡಿದಾಗಿನಿಂದ ಹಿಡಿದು ಇವತ್ತಿನ ವರೆಗೂ ಕಾಮಗಾರಿ ಯಾವುದೇ ಮಾಹಿತಿ ಇಲ್ಲ. ಆವರಣದೊಳಗಿದ್ದ ಭಾರೀ ಪ್ರಮಾಣದಲ್ಲಿ ಬೆಲೆಬಾಳುವ ಮರಗಳನ್ನು ತೆಗೆದು ಉಪಯೋಗಿಸದೇ ಸರಕಾರಕ್ಕೆ ಬರುವ ಆದಾಯಕ್ಕೆ ಕತ್ತರಿ ಹಾಕಲಾಗಿದೆ. ಅಷ್ಟೇ ಅಲ್ಲದೆ ಕಸಗಳಿಗೆ ಬೆಂಕಿ ಹಾಕುವ ಮೂಲಕ ಒಳಗಿದ್ದ ನೂರಾರು ಮರಗಳ ಮಾರಣ ಹೋಮ ಮಾಡಲಾಗಿದೆ. ಹೀಗೆ ಒಣಗಿಸಿ ಬಿದ್ದ ಮರಗಳಿಗೆ ಬೆಂಕಿಯಿರಿಸಿ ಬೂದಿ ಮಾಡಿ ಮರದ ಬುಡಚಿಯ ಲವಲೇಶವೂ ಇಲ್ಲದಂತೆ ಮಾಡಲಾಗಿದೆ. ಇಷ್ಟಕ್ಕೂ ಅರಣ್ಯ ಇಲಾಖೆ ಈ ಬಗ್ಗೆ ಯಾಕೆ ಕ್ರಮ ವಹಿಸಿಲ್ಲ ಎಂಬುದು ಸಾರ್ವಜನಿಕರ ಕಳಕಳಿಯ ಪ್ರಶ್ನೆಯಾಗಿದೆ. ಕಸ ವಿಲೇವಾರಿ ಘಟಕಕ್ಕೆ ಸರಿಯಾದ ಗೇಟ್‌ ಇಲ್ಲ. ಗ್ರಾಮೀಣ ಭಾಗದ ದನಕರುಗಳು ಒಳಹೋಗಿ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ತಿಂದು ರೋಗಕ್ಕೆ ತುತ್ತಾಗುತ್ತಿವೆ.

ಕಸವಿಲೇವಾರಿ ಘಟಕ ನಿರ್ಮಾಣ ಮಾಡುವಾಗ ಅನೇಕ ನಿಬಂಧನೆ ಹಾಕಿದ್ದರೂ ಅದನ್ನೂ ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಆನಗೋಡ ಗ್ರಾಪಂ ಸದಸ್ಯರು ದೂರಿದ್ದಾರೆ.

ಕಸಕ್ಕೆ ಬೆಂಕಿ ಹಾಕದೆ ಜೈವಿಕ ಗೊಬ್ಬರ ಮಾಡಬೇಕು ಎಂಬ ನಿಯಮವಿದೆ. ವೈಜ್ಞಾನಿಕವಾಗಿ ಸಂಸ್ಕರಿಸಿ ಆದಾಯ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿತ್ತು. ಅದನ್ನು ಬಿಟ್ಟು ಬೆಂಕಿ ಹಾಕಿ, ಇರುವ ಮರವನ್ನು ಸುಟ್ಟು ನಾಶ ಮಾಡುತ್ತಿರುವುದು ಎಷ್ಟು ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಈ ಹಿಂದೆ ಮಾನವಹಕ್ಕು ಆಯೋಗಕ್ಕೆ ಸಾರ್ವಜನಿಕರು ದೂರಿದಾಗ ಆಯೋಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸೂಚಿಸಿ ಹೋಗಿದ್ದರು. ಆದರೆ ಅದಲ್ಲೆವನ್ನು ಪಪಂ ಅಧಿಕಾರಿಗಳು ಮರೆತಂತಿದೆ. ಒಂದಷ್ಟು ಕಾಮಗಾರಿ ನಡೆದರೂ ಯಾವುದೇ ನಾಮಫಲಕವಿಲ್ಲ. ಘಟಕಕ್ಕೆ ಬೇಕಾಬಿಟ್ಟಿ ಸರಕಾರದ ಹಣ ಹಾಕಲಾಗಿದ್ದು ಹಣದ ಸದುಪಯೋಗವಾಗಿಲ್ಲ ಎಂಬ ದೂರು ಕೇಳಿಬಂದಿದೆ.

 

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.