ಹಿಂದೂ ಧರ್ಮದ ಮಹಾ ಸಂರಕ್ಷಕಿ ಅಹಲ್ಯಾ ಬಾಯಿ ಹೋಳ್ಕರ್‌

ಅಹಲ್ಯಾಬಾಯಿ ಹೋಳ್ಕರ್‌ ಕುರುಬ ಸಮಾಜಕ್ಕೆ ಸೇರಿದವರು.

Team Udayavani, Jun 2, 2022, 5:33 PM IST

ಹಿಂದೂ ಧರ್ಮದ ಮಹಾ ಸಂರಕ್ಷಕಿ ಅಹಲ್ಯಾ ಬಾಯಿ ಹೋಳ್ಕರ್‌

ಮೈಸೂರು: ಇಂದು ಹಿಂದೂ ಧರ್ಮದ ಬಗ್ಗೆ ಮಾತನಾಡಲಾಗುತ್ತಿದೆ. ಆದರೆ, ಹಿಂದೂ ಧರ್ಮದ ಮಹಾ ಸಂರಕ್ಷಕಿ ಅಹಲ್ಯಾಬಾಯಿ ಹೋಳ್ಕರ್‌ ಎಂಬುದನ್ನು ಮರೆಯಬಾರದು. ಹೀಗಾಗಿ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಹೋಳ್ಕರ್‌ ಪೀಠ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ, ಶೆಫ‌ರ್ಡ್ಸ್ ಇಂಡಿಯಾ ಇಂಟರ್‌ ನ್ಯಾಷನಲ್‌ ಸಂಸ್ಥಾಪಕ ಅಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು.

ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶೆಪರ್ಡ್ ಇಂಟರ್‌ ನ್ಯಾಷನಲ್‌ ವತಿಯಿಂದ ಆಯೋಜಿಸಿದ್ದ ರಾಣಿ ಅಹಲ್ಯಾಬಾಯಿ ಹೋಳ್ಕರ್‌ ಅವರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೋಳ್ಕರ್‌ ಅಪ್ರತಿಮ ಹೋರಾಟಗಾರ್ತಿ. ಅವರ ಪೀಠವನ್ನು ವಿವಿಯಲ್ಲಿ ಸ್ಥಾಪಿಸಬೇಕಿದೆ. ಅದಕ್ಕಾಗಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಾಗುವುದು. ಜತೆಗೆ ಶೆಫ‌ರ್ಡ್ಸ್ ವತಿಯಿಂದ ಐದು ಲಕ್ಷ, ಕನಕಗಿರಿ ಚಾರಿಟೆಬಲ್‌ ಟ್ರಸ್ಟ್‌ ನಿಂದ ಐದು ಲಕ್ಷ ರೂ.ಗಳನ್ನು ವಂತಿಗೆ ನೀಡಲಾಗುವುದು ಎಂದರು.

ಅಹಲ್ಯಾಬಾಯಿ ಹೋಳ್ಕರ್‌ ಕುರುಬ ಸಮಾಜಕ್ಕೆ ಸೇರಿದವರು. ಗ್ರಾಮೀಣ ಪ್ರದೇಶದಿಂದ ಬಂದು ರಾಣಿಯಾಗಿ ದಿಟ್ಟ ಆಡಳಿತ ನಡೆಸಿದ ಮಹಿಳೆಯಾಗಿ ದ್ದಾರೆ. ಮಹಿಳೆಯರ ಪರವಾದ ಹಲವಾರು ಕ್ರಾಂತಿಕಾರಕ ತೀರ್ಮಾನಗಳನ್ನು ಅಂದಿನ ದಿನಮಾನ ದಲ್ಲೇ ಕೈಗೊಂಡಿದ್ದರು ಎಂದು ಬಣ್ಣಿಸಿದರು.

15 ದಿನಗಳಲ್ಲಿ ಕಾರ್ಯಗತ: ಮುಕ್ತ ವಿವಿ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಮಾತನಾಡಿ, ವಿಶ್ವನಾಥ್‌ ಅವರ ಪ್ರಸ್ತಾಪವನ್ನು ಒಪ್ಪಿದ್ದೇವೆ. ಮುಂದಿನ ಹದಿನೈದು ದಿನಗಳಲ್ಲಿ ಕಾರ್ಯಗತಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೇ ಪೀಠಸ್ಥಾಪನೆಗೆ ಹದಿನೈದು ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದು, ಪೀಠ ಸ್ಥಾಪನೆಯಾದ ಮೇಲೆ ನಿರ್ದೇಶಕರನ್ನು ನೇಮಕ ಮಾಡಲು ವ್ಯವಸ್ಥಾಪನಾ ಮಂಡಳಿ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಮಾತನಾಡಿ, ಅಹಲ್ಯಾಬಾಯಿ ಹೋಳ್ಕರ್‌ ಅಪ್ಪಟ ದೇಶಭಕ್ತೆ, ಅಪ್ರತಿಮ ಹೋರಾಟ ಗಾರ್ತಿ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹೋಳ್ಕರ್‌ ರಾಣಿಯಾಗಿ ಆಡಳಿತ ನಡೆಸಿ ಇತರರಿಗೆ ಮಾದರಿದರು. ಝಾನ್ಸಿ ಲಕ್ಷೀ ಬಾಯಿಯಷ್ಟೇ ಹೋಳ್ಕರ್‌ ಮಹಿಳೆಯರ ವಿಚಾರಗಳಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದರು. ಮಹಿಳಾ ಸಾಧಕಿ ಯಾಗಿ ದೇಶಕ್ಕೆ ಪ್ರೇರಣೆಯಾಗಿದ್ದರು ಎಂದರು.

ವಿಶ್ವನಾಥ್‌ ಅವರು ಸಮಾಜದ ಅಭಿವೃದ್ಧಿಗೆ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಸಮಾಜಕ್ಕೆ ಸಾಮಾಜಿಕ ನ್ಯಾಯ ಪಡೆಯಬೇಕು. ಮುಂದಿನ ದಿನಗಳಲ್ಲಿ ಹೋಳ್ಕರ್‌ ಅವರ ಹೆಸರಿನಲ್ಲಿ ಹತ್ತಾರು ಕಾರ್ಯಕ್ರಮಗಳು ನಡೆಯಲಿ ಎಂದು ಆಶಿಸಿದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ ವಹಿಸಿದ್ದರು. ನಗರಪಾಲಿಕೆ ಮಾಜಿ ಸದಸ್ಯೆ ಕಮಲಮ್ಮ, ಶೆಫ‌ರ್ಡ್ಸ್ ಇಂಡಿಯಾ ಇಂಟರ್‌ ನ್ಯಾಷನಲ್‌ ಜಿಲ್ಲಾಧ್ಯಕ್ಷ ಎಚ್‌.ಬೀರಪ್ಪ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.