ಸಾವಿತ್ರಿಬಾಯಿ ಪುಲೆ ಪಾಠವೂ ಕಡಿತ?
Team Udayavani, Jun 2, 2022, 9:27 PM IST
ಬೆಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ಎಡಪಂಥೀಯ ಮಹಿಳಾ ಹೋರಾಟಗಾರ್ತಿಯರ ಟಿಪ್ಪಣಿ ಕೈಬಿಟ್ಟಿರುವುದು ಕೂಡ ಕಂಡುಬಂದಿದೆ.
ಸದ್ಯ 7ನೇ ತರಗತಿಯ ಸಮಾಜ ಪಠ್ಯಪುಸ್ತಕಗಳು ಆನ್ಲೈನ್ ಮೂಲಕ ಲಭ್ಯವಾಗಿದ್ದು, ಇದರಲ್ಲಿ ಮಹಿಳಾ ಸಮಾಜ ಸುಧಾರಕಿಯರಲ್ಲಿ ಸಾವಿತ್ರಿಬಾಯಿ ಪುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಈ ಮೂವರು ಮಹಿಳಾ ಹೋರಾಟಗಾರ್ತಿಯ ಪಠ್ಯ ಹೊಸ ಪಠ್ಯಪುಸ್ತಕದಿಂದ ಕೈ ಬಿಡಲಾಗಿದೆ ಎನ್ನಲಾಗುತ್ತಿದೆ.
ರೋಹಿತ್ ಚಕ್ರತೀರ್ಥ ಸಮಿತಿಯು ಈ ಟಿಪ್ಪಣಿಯನ್ನು ಕೈ ಬಿಟ್ಟಿದ್ದು, ಎಡಪಂಥೀಯ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೂರು ಅಂದು ಇದ್ದ ಜಾತಿ ವ್ಯವಸ್ಥೆ ಬಗ್ಗೆ ಸಿಡಿದೆದ್ದಿದರು. ಇದೇ ಕಾರಣಕ್ಕೆ ಮಹಿಳಾ ಸುಧಾರಕಿಯರನ್ನು ತೆಗೆದು ಹಾಕಿದೆ ಎಂಬ ಆರೋಪಗಳು ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ