25ರಂದು ಲೋಕ್‌ ಅದಾಲತ್‌: ನ್ಯಾಯಾಧೀಶ ಎಂ.ಆಕರ್ಷ್‌


Team Udayavani, Jun 4, 2022, 3:54 PM IST

Untitled-1

ಯಳಂದೂರು: ಯಳಂದೂರಿನ ಸಿವಿಲ್‌ ನ್ಯಾಯಾಲಯದಲ್ಲಿ ಜೂ.25ಕ್ಕೆ ಕರ್ನಾಟಕ ಉಚ್ಚನ್ಯಾಯಾಲಯ ಹಾಗೂ ಕರ್ನಾಟಕ ಸ್ಟೇಟ್‌ ಲೀಗಲ್‌ ಸರ್ವೀಸ್‌ ಅಥಾರಿಟಿ ಆದೇಶದನ್ವಯ ಲೋಕ್‌ ಅದಾಲತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿವಿಲ್‌ ನ್ಯಾಯಾಧೀಶ ಎಂ.ಆಕರ್ಷ್‌ ಮಾಹಿತಿ ನೀಡಿದರು.

ಈ ಬಗ್ಗೆಶುಕ್ರವಾರ ನ್ಯಾಯಾಲಯದ ಆವರಣದ ಕಚೇರಿಯಲ್ಲಿ ನಡೆದಸಭೆಯಲ್ಲಿ ಮಾತನಾಡಿ, ಲೋಕ್‌ ಅದಾಲತ್‌ ಎಂದರೆ ಜನತಾ ನ್ಯಾಯಾಲ ಯವಾಗಿದೆ. ಇದರಲ್ಲಿಇಬ್ಬರೂ ಕಕ್ಷಿದಾರರನ್ನು ಕೂರಿಸಿ ವಕೀಲರುಹಾಗೂ ನ್ಯಾಯಾಧೀಶರು ಭಾಗವಹಿಸಿ ರಾಜೀಸಂಧಾನದ ಮೂಲಕ ನ್ಯಾಯ ಬಗೆಹರಿಸಲು ಅವಕಾಶವಿದೆ. ಇದರಿಂದ ಸಂಬಂಧ ಗಳು ಗಟ್ಟಿಯಾಗುತ್ತದೆ.

ಇಲ್ಲಿ ಸೋಲು ಎಂಬುದೇ ಇರುವುದಿಲ್ಲ. ಇಬ್ಬರಿಗೂ ಗೆಲುವು ಲಭಿಸುತ್ತದೆ, ತ್ವರಿತವಾಗಿ ನ್ಯಾಯ ಸಿಗುವುದರಿಂದ ಸಮಯದ ಉಳಿತಾಯವಾಗುತ್ತದೆ. ಹಾಗಾಗಿ ಕೋರ್ಟಿನಲ್ಲಿ ವ್ಯಾಜ್ಯ ಹಾಕಿರುವವರುವರು ಇದರಲಾಭವನ್ನು ಪಡೆದು ಕೊಳ್ಳಬೇಕು ಎಂದರು.

ಸಿವಿಲ್‌ ಪ್ರಕರಣಗಳಲ್ಲಿ ವಿವಾಹ ವಿಚ್ಛೇದನ ಹಾಗೂ ಅಡಾಪ್ಡೇಷನ್‌ ಹೊರತು ಪಡಿಸಿ, ಚೆಕ್‌ಬೌನ್ಸ್‌, ಮಾನನಷ್ಟ, ಬೈಗುಳ, ಜೀವ ಬೆದರಿಕೆ, ಮಾರಕ ವಲ್ಲದ ಹೊಡೆದಾಟ, ಕಳ್ಳತನ, ಮೋಸದಂತಹ ಎಲ್ಲಾ ಪ್ರಕರಣಗಳನ್ನೂ ಬಗೆಹರಿಸಬಹುದಾಗಿದೆ. ಅಲ್ಲದೆ ಕೆಲವು ಕ್ರಿಮಿನಲ್‌ ಮೊಕದ್ದಮೆಗಳನ್ನು ಬಗೆಹರಿಸಿಕೊಳ್ಳಲು ಇದರಿಂದ ಸಾಧ್ಯವಾಗಲಿದ್ದು ಎಲ್ಲರೂ ಇದರ ಉಪಯೋಗ ಪಡೆದುಕೊಳ್ಳಬೇಕು. ನಮ್ಮ ನ್ಯಾಯಾಲಯದಲ್ಲಿ ಚೆಕ್‌ಬೌನ್ಸ್‌ನ 182ಕ್ಕಿಂತಲೂ ಹೆಚ್ಚಿನ ಪ್ರಕರಣ ಗಳಿದ್ದು ಇದನ್ನು ಬಗೆಹರಿಸಿಕೊಳ್ಳಲು ಸುವರ್ಣ ಅವಕಾಶವಿದ್ದು ಇದರ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೂ.10 ರಂದು ಇದಕ್ಕೆ ಪೂರ್ವ ಸಿದ್ಧತೆ ನಡೆಯಲಿದ್ದು, ತೆರೆದ ನ್ಯಾಯಾಲಯದಲ್ಲೇ ನ್ಯಾಯಾಧೀಶರುವಕೀಲರೊಂದಿಗೆ ಕೆಳಕ್ಕೆ ಕುಳಿತುಕೊಂಡು ಲೋಕ್‌ ಅದಾಲತ್‌ ನಡೆಸುತ್ತಾರೆ ಅಂದು ಮಧ್ಯಾಹ್ನ 3 ಗಂಟೆಯಿಂದ ಇದು ಆರಂಭಗೊಳ್ಳಲಿದೆ. ಅಲ್ಲದೆ ಜೂ.25 ರತನಕ ಪ್ರತಿದಿನವೂ ಕೋರ್ಟಿನ ಸಮಯ ಮುಗಿದ ಮೇಲೆ ಇದಕ್ಕೆ ಅವಕಾಶವಿದ್ದು ಸಯಮ ಹೊಂದಿಸಿ ಪ್ರಕರಣ ತೀರ್ಮಾನ ಮಾಡಿಕೊಳ್ಳುವವರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಟಾಪ್ ನ್ಯೂಸ್

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

Udupi ನಗರಸಭೆ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ದೂರು

Udupi ನಗರಸಭೆ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ದೂರು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap; ಬೈಕ್‌ ಅಪಘಾತ ಸವಾರ ಸಾವು

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

Udupi ನಗರಸಭೆ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ದೂರು

Udupi ನಗರಸಭೆ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ದೂರು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap; ಬೈಕ್‌ ಅಪಘಾತ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.