ಕೊಳ್ಳೇಗಾಲ : ಪಿಕ್ ನಿಕ್ ಗೆಂದು ಬಂದಿದ್ದ ತಾಯಿ ಮಗಳು ನದಿಗೆ ಬಿದ್ದು ಸಾವು
Team Udayavani, Jun 5, 2022, 10:53 PM IST
ಕೊಳ್ಳೇಗಾಲ : ಬೆಂಗಳೂರಿನ ಮಂಜುನಾಥ ನಗರದಿಂದ ತಾಲೂಕಿನ ಸತ್ತೇಗಾಲ ಸಮೀಪದ ಹ್ಯಾಂಡ್ ಪೋಸ್ಟ್ ಕಾವೇರಿ ನದಿಗೆ ತಾಯಿ ಮತ್ತು ಮಗು ಕಾಲು ಜಾರಿ ಬಿದ್ದು ಸಾವನಪ್ಪಿರುವ ಘಟನೆಯೊಂದು ಭಾನುವಾರ ಸಂಭವಿಸಿದೆ.
ಪಿಕ್ ನಿಕ್ ಗಾಗಿ ಬಂದಿದ್ದ ಅಸ್ಮತಾಜ್ (32) ಮಗಳು ಉದ ಶೇಕ್ (4) ಎಂಬುವವರೇ ನದಿಯಲ್ಲಿ ಆಕಸ್ಮಿಕವಾಗಿ ಕಾಲ ಜಾರಿ ಬಿದ್ದು ಮೃತಪಟ್ಟವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್.ಪಿ.ಸುಂದರ್ ರಾಜ ಡಿವೈ.ಎಸ್.ಪಿ. ನಾಗರಾಜ ಸಿ.ಪಿ.ಐ.ಶಿವರಾಜು ಪಿ.ಎಸ್.ಐ. ಮುಂಜುನಾಥ್, ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ. ಪುಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಲಾರ್ಡ್ಸ್ ಟೆಸ್ಟ್ ಗೆದ್ದ ಇಂಗ್ಲೆಂಡ್: ಜೋ ರೂಟ್ ಅಜೇಯ ಶತಕ; 10 ಸಾವಿರ ರನ್ ಸಾಧನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!