ಶುದ್ದೀಕರಿಸಿದ ನೀರಿನಿಂದ ರೋಗ ದೂರ: ಶಾಸಕ ದರ್ಶನಾಪುರ


Team Udayavani, Jun 7, 2022, 6:44 PM IST

22water

ಕೆಂಭಾವಿ: ಇಂದಿನ ದಿನಗಳಲ್ಲಿ ಶುದ್ಧ ಕುಡಿವ ನೀರಿನ ಅವಶ್ಯಕತೆ ಹೆಚ್ಚಿದ್ದು ಶುದ್ಧೀಕರಿಸಿದ ನೀರು ಕುಡಿಯುವು ದರಿಂದ ರೋಗ ತಡೆಗಟ್ಟಬಹುದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಸೋಮವಾರ ಪಟ್ಟಣದ ವಾರ್ಡ್‌ ನಂ19ರಲ್ಲಿ ಖಾಸಗಿ ಕಂಪನಿ ಸಹಭಾಗಿತ್ವದಲ್ಲಿ ಪುರಸಭೆ ವತಿಯಿಂದ ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಹೈಟೆಕ್‌ ಸಮುದಾಯ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಪುರಸಭೆ ಕೇಂದ್ರವಾದ ಮೇಲೆ ಪಟ್ಟಣ ದಿನೇ ದಿನೇ ಬೆಳೆಯುತ್ತಿದೆ. ಪಟ್ಟಣ ಬೆಳೆದಂತೆ ಜನತೆಗೆ ಮೂಲ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಇಲ್ಲಿ ಸಂಪೂರ್ಣ ಡಿಜಿಟಲೀಕರಣ ವ್ಯವಸ್ಥೆಯುಳ್ಳ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಲಾಗಿದೆ ಎಂದರು.

ವಲಯದ ಹಲವು ಗ್ರಾಮಗಳಲ್ಲಿ ಇಂತಹ ಘಟಕಗಳು ತಾಂತ್ರಿಕ ಕಾರಣ ದಿಂದ ಸ್ಥಗಿತಗೊಂಡಿದ್ದು, ಈಗಾಗಲೇ ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ, ಒಂದು ವಾರದಲ್ಲಿ ಕೆಟ್ಟು ಹೋಗಿರುವ ಎಲ್ಲ ಶುದ್ಧ ಕುಡಿವ ನೀರಿನ ಘಟಕ ಪ್ರಾರಂಭಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ದಾಸನಕೇರಿ, ಕಂಪನಿ ಹಿರಿಯ ಉಪಾಧ್ಯಕ್ಷ ಅಜಯ ಖನ್ನಾ, ಶಿವಕುಮಾರ, ಜಿಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್‌ ಪಾಟೀಲ, ವಾಮನರಾವ್‌ ದೇಶಪಾಂಡೆ, ಪುರಸಭೆ ಸದಸ್ಯರಾದ ರವಿ ಸೊನ್ನದ, ರಾಮಕೃಷ್ಣ, ಆರೀಫ್‌ ಖಾಜಿ, ಶಾಂತಗೌಡ ನೀರಲಗಿ, ಶರಣಬಸ್ಸು ಡಿಗ್ಗಾವಿ, ಮುದಿಗೌಡ ಮಾಲಿಪಾಟೀಲ, ಶಿವಮಹಾಂತ ಚಂದಾಪುರ, ಸಾಹೇಬಲಾಲ ಆಂದೇಲಿ, ಶಿವರಾಜ ಬೂದೂರ ಇದ್ದರು. ಗಿರೀಶ ಶಹಾಪುರ ನಿರೂಪಿಸಿದರು. ಸಿದ್ರಾಮಯ್ಯ ಇಂಡಿ ಸ್ವಾಗತಿಸಿದರು. ರಶೀದ್‌ ವಂದಿಸಿದರು.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.