ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನದಲ್ಲಿ ಬರೋಬ್ಬರಿ 10 ಕೋಟಿ ರೂ. ದೇಣಿಗೆ
Team Udayavani, Jun 7, 2022, 10:21 PM IST
ತಿರುಪತಿ: ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನದಲ್ಲಿ ಬರೋಬ್ಬರಿ 10 ಕೋಟಿ ರೂ. ದೇಣಿಗೆ ಬಂದಿದೆ. ತಮಿಳುನಾಡು ಮೂಲದ ಭಕ್ತರಾಗಿರುವ ಗೋಪಾಲ ಬಾಲ ಕೃಷ್ಣ ಅವರು ತಿರುಪತಿ ತಿರುಮಲ ದೇವಸ್ಥಾನಂ(ಟಿಟಿಡಿ)ನ ವಿವಿಧ ಟ್ರಸ್ಟ್ಗಳಿಗೆ ಒಟ್ಟು 7 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಪ್ರಾಣದಾನ ಟ್ರಸ್ಟ್, ಗೋಸಂರಕ್ಷಣಾ ಟ್ರಸ್ಟ್, ಬಿಐಆರ್ಆರ್ಡಿ, ವೇದ ಪರಿರಕ್ಷಣಾ ಟ್ರಸ್ಟ್, ಅನ್ನ ಪ್ರಸಾದಂ ಟ್ರಸ್ಟ್, ಸರ್ವ ಶ್ರೇಯಸ್ ಟ್ರಸ್ಟ್ ಮತ್ತು ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ಗೆ ತಲಾ ಒಂದೊಂದು ಕೋಟಿ ರೂ. ದೇಣಿಗೆ ಕೊಡಲಾಗಿದೆ.
ಇದರ ಜತೆಯಲ್ಲಿ ಮೂರು ಖಾಸಗಿ ಸಂಸ್ಥೆಗಳು ಟಿಟಿಡಿಗೆ ತಲಾ ಒಂದೊಂದು ಕೋಟಿ ರೂ. ದೇಣಿಗೆ ಕೊಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ