ಶೇ.41ರಷ್ಟು ಹೆಚ್ಚಳ: ಭಾರತದಲ್ಲಿ 24 ಗಂಟೆಯಲ್ಲಿ 5,233 ಕೋವಿಡ್ ಪ್ರಕರಣ ಪತ್ತೆ

ಹಲವಾರು ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

Team Udayavani, Jun 8, 2022, 9:58 AM IST

ಶೇ.41ರಷ್ಟು ಹೆಚ್ಚಳ: ಭಾರತದಲ್ಲಿ 24 ಗಂಟೆಯಲ್ಲಿ 5,233 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 5,233 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ಒಂದೇ ದಿನದಲ್ಲಿ ಸುಮಾರು ಶೇ.41ರಷ್ಟು ಕೋವಿಡ್ ಪ್ರಕರಣದಲ್ಲಿ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಜೂನ್ 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ವಿಧಾನಸಭೆಗೆ ವಿಜಯೇಂದ್ರ ಸ್ಪರ್ಧೆ ಖಚಿತ: ಸಾಮೂಹಿಕ ನಾಯಕತ್ವದಲ್ಲಿ ಪ್ರಚಾರ:  ಬಿಎಸ್‌ವೈ

ಹಲವಾರು ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 1,881 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಫೆಬ್ರವರಿ 18ರ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಶೇ.81ರಷ್ಟು ಸೋಂಕು ಪ್ರಕರಣ ಏರಿಕೆಯಾಗಿದೆ.

ರಾಜಧಾನಿ ಮುಂಬಯಿಯಲ್ಲಿಯೇ 1,242 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದು ಸೋಮವಾರ ವರದಿಯಾದ ಸಂಖ್ಯೆಗಿಂತ ದುಪ್ಪಟ್ಟಾಗಿದೆ ಎಂದು ಅಂಕಿ-ಅಂಶದಲ್ಲಿ ತಿಳಿಸಿದೆ. ಆದರೆ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿಂದ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಭಾರತದಲ್ಲಿ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 3,714 ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ ದೇಶಾದ್ಯಂತ ಕೋವಿಡ್ ನಿಂದ 7 ಮಂದಿ ಸಾವನ್ನಪ್ಪಿದ್ದಾರೆ. 24ಗಂಟೆಯಲ್ಲಿ 3,345 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 28,857ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.