ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನು?: ಮುರುಗೇಶ್ ನಿರಾಣಿ
ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳೂ ಅವರಲ್ಲಿದೆ ಎಂಬುದಂತೂ ಸತ್ಯ
Team Udayavani, Jun 8, 2022, 2:18 PM IST
ವಿಜಯಪುರ : ”ಮುಖ್ಯಮಂತ್ರಿಯಾಗಿದ್ದ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಮಗ ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾದರೆ ತಪ್ಪೇನಿದೆ”ಎನ್ನುವ ಮೂಲಕ ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,”ವಿಜಯೇಂದ್ರ ಅವರಿಗೆ ತಂದೆಯಂತೆ ನಾಯಕತ್ದ ಗುಣಗಳಿವೆ. ಹೀಗಾಗಿ ಮುಖ್ಯಮಂತ್ರಿಯಾಗಿದ್ದ ತಂದೆ ಯಡಿಯೂರಪ್ಪ ಅವರಂತೆ ಮಗನೂ ಮುಖ್ಯಮಂತ್ರಿಯಾದರೆ ತಪ್ಪೇನಿದೆ. ರಾಜ್ಯದ ನಾಯಕರೊಬ್ಬರು ದೇಶದ ಪ್ರಧಾನಿಯಾದರು, ಅವರ ಮಗ ರಾಜ್ಯದ ಮುಖ್ಯಮಂತ್ರಿಯಾದರು. ಯಾರ ಹಣೆ ಬರಹದಲ್ಲಿ ಏನೇನು ಬರೆದಿದೆಯೋ ಅದು ಆಗೇ ಆಗುತ್ತದೆ” ಎಂದರು.
”ವಿಜಯೇಂದ್ರ ಅವರಿಗೆ ರಾಜ್ಯದಲ್ಲಿ ಪಕ್ಷ ಯಾವ ಜವಾಬ್ದಾರಿ ನೀಡಬೇಕು ಎಂದು ಕೇಂದ್ರದ ವರಿಷ್ಠರು ನಿರ್ಧರಿಸಲಿದ್ದಾರೆ. ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳೂ ವಿಜಯೇಂದ್ರ ಅವರಲ್ಲಿದೆ ಎಂಬುದಂತೂ ಸತ್ಯ” ಎಂದು ನಿರಾಣಿ ಹೇಳಿದರು.
ಇದನ್ನೂ ಓದಿ : ರಂಪಾಟ ಮಾಡಿಕೊಂಡು ಚುನಾವಣೆ ನಡೆಸಲು ನಾನು ಸಿದ್ಧನಿಲ್ಲ: ಡಿ.ಕೆ. ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ