ಶನಿವಾರದ ರಾಶಿಫಲ: ಇಂದು ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, Jun 11, 2022, 8:31 AM IST

ಶನಿವಾರದ ರಾಶಿಫಲ: ಇಂದು ಯಾರಿಗೆ ಶುಭ-ಯಾರಿಗೆ ಲಾಭ?

11-06-2022

ಮೇಷ: ಆರೋಗ್ಯದಲ್ಲಿ ತೃಪ್ತಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರು ಹಿರಿಯರಲ್ಲಿ ಪ್ರೀತಿ ವಿಶ್ವಾಸ ವೃದ್ಧಿ. ಅನಿರೀಕ್ಷಿತ ಧನಾಗಮನ.

ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೈಹಿಕ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಗುರುಹಿರಿಯರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ಆಳವಾದ ಜ್ಞಾನ ಸಂಪಾದನೆಗೆ ವಿಫ‌ುಲ ಅವಕಾಶ.

ಮಿಥುನ: ನೂತನ ಮಿತ್ರರ ಸಮಾಗಮ. ನಷ್ಟ ದೃವ್ಯ ಲಭಿಸುವ ಕಾಲ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಕರ್ಕ: ದೀರ್ಘ‌ ಪ್ರಯಾಣ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರಿತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಪ್ರಾಪ್ತಿ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ.

ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರು ಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.

ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನ ಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ.

ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲು ದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿ ಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ.

ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ. ಕಾರ್ಯ ಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶಗಳು ಬರುವುವು.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.