ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jun 12, 2022, 7:16 AM IST
ಮೇಷ:
ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.
ವೃಷಭ:
ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನ ಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಕ್ಕಳಿಂದ ಸಂತೋಷ ವೃದ್ಧಿ.
ಮಿಥುನ:
ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಸ್ಥಳ ಭೇಟಿ .
ಕರ್ಕ:
ಭೂಮಿ ವಾಹಾನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ:
ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಪ್ರಾಪ್ತಿ.
ಕನ್ಯಾ:
ದೀರ್ಘ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆÀಂದ ಕಾರ್ಯನಿರ್ವಹಿಸಿ. ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಸಂಚಾರಗಳಲ್ಲಿ ವಿಳಂಬ ಎದುರಾದೀತು.
ತುಲಾ:
ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧು ಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ದಾಯಕ ಬದಲಾವಣೆ. ಸರಕಾರಿ ಕಾರ್ಯದಲ್ಲಿ ಮನ್ನುಡೆ.
ವೃಶ್ಚಿಕ:
ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾ ಯಾಸ . ಗುರುಹಿರಿಯರೊಂದಿಗೆ ತಾಳ್ಮೆ ಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.
ಧನು:
ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರವಹಿಸಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯದಲ್ಲಿ ನಿಗಾ ವಹಿಸಿ.
ಕುಂಭ:
ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ. ಚರ್ಚೆಯಾದರೂ ಯಶಸ್ಸು. ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್ ಚತುರತೆ ಪ್ರದರ್ಶನ. ಗುರುಹಿರಿ ಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖ ಸಂಭವ.
ಮೀನ:
ಆರೋಗ್ಯ ವೃದ್ಧಿ. ಸಣ್ಣ ಪ್ರಮಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫಲತೆ. ಸಾಂಸಾರಿಕ ಸುಖ ಮಧ್ಯಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು