ಮಾನಸಿಕ ಖಿನ್ನತೆ : ನಿಡಶೇಸಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Team Udayavani, Jun 12, 2022, 7:51 PM IST
ಕುಷ್ಟಗಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ನಿಡಶೇಸಿ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಿಡಶೇಸಿ ಗ್ರಾಮದ ಯುವಕ ಶರಣಪ್ಪ ಯಮನಪ್ಪ ಶಿರಗುಂಪಿ (30) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶರಣಪ್ಪ ಮನೆಯಲ್ಲಿ ಸಾಯುವುದಾಗಿ ಹೇಳುತ್ತಲೇ ಇದ್ದ. ಆದರೆ ಮನೆಯವರು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.
ಕಳೆದ ಶುಕ್ರವಾರ ಮನೆಯಲ್ಲಿ ಹೊರಗೆ ಹೋಗುವುದಾಗಿ ಹೇಳಿ ಹೋದಾತ ಮನೆಗೆ ಬಂದಿರಲಿಲ್ಲ. ಮನೆಯಲ್ಲಿ ಹುಡುಕಾಟ ನಡೆಸಿದರೂ ಶರಣಪ್ಪ ಪತ್ತೆಯಾಗಿರಲಿಲ್ಲ. ಕಳೆದ ಶನಿವಾರ ನಿಡಶೇಸಿ ಕೆರೆಯಲ್ಲಿ ಕಳೆ ಬರಹ ತೇಲುತ್ತಿರುವುದು ತೋಟದ ಮಾಲೀಕ ಪ್ರಭು ತಾಳದ್ ಅವರ ಗಮನಕ್ಕೆ ಬಂದಿದ್ದು, ಪೊಲೀಸ್ ರಿಗೆ ಮಾಹಿತಿ ನೀಡಿ, ಸ್ಥಳೀಯರ ಸಹಾಯದಿಂದ ತೇಲುವ ಶವ ಹೊರ ತೆಗೆದಿದ್ದಾರೆ. ಮೃತ ಶರಣಪ್ಪ ಪತ್ನಿ,ಇಬ್ಬರು ಮಕ್ಕಳು ಇದ್ದಾರೆ. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಿವಿಧ ತಳಿಯ 1634 ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡ ತೆಕ್ಕಟ್ಟೆಯ ಉದ್ಯಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ