ಕುಂಬಳೆ: ಮಹಡಿಯಿಂದ ಬಿದ್ದು ಯುವಕ ಸಾವು


Team Udayavani, Jun 13, 2022, 1:34 AM IST

ಕುಂಬಳೆ: ಮಹಡಿಯಿಂದ ಬಿದ್ದು ಯುವಕ ಸಾವು

ಕುಂಬಳೆ: ಮಂಗಲ್ಪಾಡಿ ಪಂಚಾಯತ್‌ನ ಹೇರೂರು ಕಂಗ್ವೆ ನಿವಾಸಿ, ಹೇರೂರು ದಿ| ಐತ್ತಪ್ಪ ಶೆಟ್ಟಿ ಅವರ ಪುತ್ರ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಸಂದೀಪ್‌ ಶೆಟ್ಟಿ (35) ಅವರು ಮಂಡೆಕಾಪು ಎಂಬಲ್ಲಿ ಮನೆಯೊಂದರ ಛಾವಣಿಗೆ ಶೀಟ್‌ ಹಾಕಲು ಅಳತೆ ತೆಗೆಯುತ್ತಿದ್ದಾಗ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.

ಅವರು ಅವಿವಾಹಿತರಾಗಿದ್ದು ಸಹೋದರಿಯನ್ನು ಅಗಲಿದ್ದಾರೆ. ಸಂದೀಪ್‌ ಯುವ ಮೋರ್ಚಾ ಮಂಜೇಶ್ವರ ಮಂಡಲ ಉಪಾಧ್ಯಕ್ಷರಾಗಿದ್ದು, ಫ್ರೆಂಡ್ಸ್‌ ಹೇರೂರು ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿದ್ದರು. ಹೇರೂರು ವೀರಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದರು.

ಅಂಗಡಿಯಿಂದ ನಗದು ಕಳವಿಗೆ ಯತ್ನ
ಸುಳ್ಯ: ಬೆಳ್ಳಾರೆಯ ಅಡಿಕೆ ಅಂಗಡಿಯಿಂದ ನಗದು ಕಳವಿಗೆ ಯತ್ನಿಸಿರುವ ಘಟನೆ ಜೂ. 10ರಂದು ನಡೆದಿದೆ.

ಮಧ್ಯಾಹ್ನದ ವೇಳೆಗೆ ಇಬ್ಬರು ಅಪರಿಚಿತರು ಕಾರಿನಲ್ಲಿ ಬಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ತನ್ನ ಕಾರಿನಲ್ಲಿ ಅಡಿಕೆ ಇದ್ದು ಅದನ್ನು ತರುವಂತೆ ಅಂಗಡಿಯವರಲ್ಲಿ ತಿಳಿಸಿದ್ದರು. ಆಗ ಅಂಗಡಿಯಲ್ಲಿ ಒಬ್ಬ ಕೆಲಸಗಾರ ಮಾತ್ರವೇ ಇದ್ದು, ಆತ ಕಾರಿನ ಬಳಿ ತೆರಳಿದ ವೇಳೆ ಅಪರಿಚಿತರು ಕ್ಯಾಶ್‌ ಡ್ರಾವರ್‌ ಮುರಿದಿದ್ದಾರೆ. ಆ ವೇಳೆ ಇನ್ನೊಬ್ಬ ಕೆಲಸಗಾರ ಬಂದಿದ್ದು, ಅಪರಿಚಿತ ಆತನಲ್ಲೂ ಗೋಣಿಚೀಲ ಬೇಕೆಂದು ಹೇಳಿ, ಒಮ್ಮೆ 10, ಮತ್ತೊಮ್ಮೆ 15 ಎಂದು ಹೇಳಿದ್ದು ಇದರಿಂದ ಅನುಮಾನಗೊಂಡ ಕೆಲಸಗಾರ ಇಲ್ಲ ಎಂದಾಗ ಅಪರಿಚಿತ ಅಲ್ಲಿಂದ ಹೋಗಿದ್ದಾನೆ. ಬಳಿಕ ಕೆಲಸಗಾರರು ಪರಿಶೀಲನೆ ಮಾಡುವ ವೇಳೆ ಕ್ಯಾಶ್‌ ಡ್ರಾವರ್‌ ಮುರಿದಿದ್ದು ಕಂಡುಬಂದಿದ್ದು, ನಗದು ಕಳವು ನಡೆದಿಲ್ಲ ಎಂದು ತಿಳಿದುಬಂದಿದೆ.

ಮಹಿಳೆಯ ಕುತ್ತಿಗೆಯಿಂದ ಚಿನ್ನ ಎಗರಿಸಿ ಕಳ್ಳ ಪರಾರಿ
ಸುಳ್ಯ: ಸೋಣಂಗೇರಿ ಸಮೀಪ ಮಹಿಳೆಯ ಕುತ್ತಿಗೆಯಿಂದ ಚಿನ್ನ ಎಗರಿಸಿ ಕಳ್ಳನೋರ್ವ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಣಂಗೇರಿ ಸುಳ್ಯ ರಸ್ತೆಯ ಹೊಸಗದ್ದೆ ಬಳಿ ಹರೀಶ್‌ ಅವರ ಪತ್ನಿ ನಿರ್ಮಿತಾ ಅವರು ಶುಕ್ರವಾರ ರಾತ್ರಿ ಮನೆಯ ಹಿಂಬದಿ ಶೌಚಾಲಯಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆ ಹಿಸುಕಿ ಕುತ್ತಿಗೆಯಲ್ಲಿದ್ದ 5 ಪವನ್‌ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾನೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.