ಮುಸ್ಲಿಮರ ಉರುಸ್ ಪೂಜೆಯ ಮರಕ್ಕೆ ಬೆಂಕಿ; ಚಿಕ್ಕಮಗಳೂರಿನಲ್ಲಿ ಬಿಗುವಿನ ವಾತಾವರಣ
Team Udayavani, Jun 14, 2022, 1:25 PM IST
ಚಿಕ್ಕಮಗಳೂರು: ನಗರ ಸಮೀಪದ ಆದಿಶಕ್ತಿನಗರದಲ್ಲಿ ಮುಸ್ಲಿಂ ಸಮುದಾಯದವರು ವರ್ಷಕ್ಕೊಮ್ಮೆ ನಡೆಯುತಿದ್ದ ಉರುಸ್ ನಲ್ಲಿ ಪೂಜೆ ಸಲ್ಲಿಸುತ್ತಿದ್ದ ಅರಳಿಮರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ರಸ್ತೆ ಬದಿಯಲ್ಲಿದ್ದ ದೇವರ ಕಟ್ಟೆಗೆ ಬೆಂಕಿ ಹಾಕಲಾಗಿದ್ದು, ಕುರಾನ್, ಕಿಟ್ಟ, ಪೂಜಾ ಸಾಮಗ್ರಿ ಸೇರಿದಂತೆ ಧ್ವಜಗಳು ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿವೆ.
ಸೋಮವಾರ ತಡ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಾಕಿದ್ದು, ಮಸೀದಿಯ ಕೂಗಳತೆ ದೂರದಲ್ಲಿರುವ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ