ಪಠ್ಯಕ್ರಮದಲ್ಲಿ ಬಸವಣ್ಣನಿಗೆ ಅವಮಾನ ಮಾಡಿಲ್ಲ: ಸಚಿವ ಬಿ.ಸಿ.ನಾಗೇಶ್‌


Team Udayavani, Jun 14, 2022, 11:46 PM IST

ಪಠ್ಯಕ್ರಮದಲ್ಲಿ ಬಸವಣ್ಣನಿಗೆ ಅವಮಾನ ಮಾಡಿಲ್ಲ: ಸಚಿವ ಬಿ.ಸಿ.ನಾಗೇಶ್‌

ದಾವಣಗೆರೆ: ಪಠ್ಯಕ್ರಮದಲ್ಲಿ ಬಸವಣ್ಣನವರಿಗೆ ಯಾವುದೇ ಅವಮಾನ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಸಮಿತಿ ಶಿಫಾರಸು ಮಾಡಿರುವುದೇ ಈಗಲೂ ಇದೆ. ಮೊದಲು ಬಸವಣ್ಣ ಜನಿವಾರ ಕಿತ್ತು ಹಾಕಿ ಹೋದರು ಎಂದಿತ್ತು. ಈಗ ಉಪನಯನದ ಅನಂತರ ಹೋದರು ಎಂದಾಗಿದೆ.

ಆದರೆ ಬಸವಣ್ಣನವರಿಗೆ ಯಾವುದೇ ರೀತಿಯ ಅವಮಾನ ಆಗಿಲ್ಲ. ನಾಲ್ಕು ವರ್ಷಗಳ ಕಾಲ ಇಲ್ಲದ ಗೊಂದಲ ಈಗೇಕೆ? ಈಗಾಗಲೇ ಶೇ. 75ರಷ್ಟು ಪಠ್ಯಪುಸ್ತಕ ವಿತರಣೆ ಆಗಿದೆ. ಬ್ರಿಟಿಷರು ದೇಶಕ್ಕೆ ಬರುವ ಮುನ್ನವೂ ದೇಶದಲ್ಲಿ ಜ್ಞಾನಾರ್ಜನೆ ನಡೆಯುತ್ತಿತ್ತು. ಈಗ ನಾವು ಇತಿಹಾಸವನ್ನು ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಜೆಎನ್‌ಯು, ಭಾರತವನ್ನು ತುಕ್ಡೇತುಕ್ಡೇ ಮಾಡುವ ಗ್ಯಾಂಗ್‌ ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಹಿಂದೆ ಕೆಲಸ ಮಾಡಿತ್ತು. ಈಗಲೂ ಹಿಂದೂ ಸಮಾಜ ಒಡೆಯುವ, ಭಾರತವನ್ನು ಇಬ್ಭಾಗ ಮಾಡುವ ಕೆಲಸ ಮಾಡುತ್ತಿದೆ. ಆ ಗ್ಯಾಂಗ್‌ ಏನೇ ಮಾಡಿದರೂ ಯಶಸ್ವಿಯಾಗಲ್ಲ. ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಹಿಂದೆ ಜೆಎನ್‌ಯು ಗ್ಯಾಂಗ್‌ ಇದೆ ಎಂದು ನಾವು ಹೇಳುತ್ತಲೇ ಬರುತ್ತಿದ್ದೆವು. ಈಗ ಅದು ಸಾಬೀತಾಗಿದೆ ಎನ್ನುವುದಕ್ಕೆ ಜೆಎನ್‌ಯು ಪ್ರೊಫೆಸರ್‌ ಒಬ್ಬರು ಪತ್ರ ಬರೆದಿರುವುದೇ ಸಾಕ್ಷಿ. ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಪತ್ರ ಬರೆಯುವುದಕ್ಕೆ ಅವರು ಏನು ಓದಿದ್ದಾರೆ ಎಂದರು.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.