ಗೋಮಾಂಸ ಅಡ್ಡೆ ಮೇಲೆ ಬುಲ್ಡೋಜರ್ ದಾಳಿ ಸಮರ್ಥಿಸಿಕೊಂಡ ಸಿ.ಟಿ ರವಿ

ಅನಾಗರಿಕರಿಗೆ ಅವರಿಗೆ ಅರ್ಥವಾಗುವ ಭಾಷೆಯಲ್ಲಿ ದಂಡಂ ದಶಗುಣಂ

Team Udayavani, Jun 15, 2022, 4:34 PM IST

ct-ravi

ಚಿಕ್ಕಮಗಳೂರು : ನಗರಸಭೆಯಿಂದ ಅಕ್ರಮ ಗೋಮಾಂಸ ಅಡ್ಡೆ ಮೇಲೆ ಬುಲ್ಡೋಜರ್ ದಾಳಿ ಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದು, ಕಾಂಗ್ರೆಸ್ ವಿರೋಧಕ್ಕೆ ತೀವ್ರವಾಗಿ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕಾನೂನು ಪಾಲಿಸುತ್ತಾರೋ ಅವರಿಗೆ ಕಾನೂನು ಪಾಠ. ಅನಾಗರಿಕರಂತೆ ವರ್ತಿಸುವವರನ್ನು, ಕಾನೂನು ಕೈಗೆತ್ತಿಕೊಳ್ಳುವವರನ್ನು ಅವರದ್ದೇ ರೀತಿಯಲ್ಲಿ ಪಾಠ ಕಲಿಸಲಾಗುತ್ತದೆ.ಪ್ರತಿಭಟನೆ ನೆಪದಲ್ಲಿ ದಂಗೆ ಎಬ್ಬಿಸುವರನ್ನ, ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವವರಿಗೆ ಅವರದ್ದೇ ರೀತಿಯಲ್ಲಿ ಪಾಠ, ಸಭ್ಯರಿಗೆ ಸಭ್ಯತೆಯ ಪಾಠ, ಅನಾಗರಿಕರಿಗೆ ಅವರಿಗೆ ಅರ್ಥವಾಗುವ ಭಾಷೆಯಲ್ಲಿ ದಂಡಂ ದಶಗುಣಂ ಪಾಠ ಎಂದರು.

ಬುಲ್ಡೋಜರ್ ಹತ್ತಿಸಿದರೆ ನಾನೇ ಹೋಗಿ ಮಲಗುತ್ತೇನೆ ಎಂಬ ಡಿ.ಕೆ.ಶಿವಕುಮಾರ ಅವರ ಹೇಳಿಕೆಗೆ ಟಾಂಗ್ ನೀಡಿ, ಕಾಂಗ್ರೆಸ್ ನೀತಿ ಭ್ರಷ್ಟಾಚಾರಿಗಳ, ಮತಾಂತರಿಗಳ ಪರವಾಗಿ ನಿಲ್ಲುವುದು. ಅಕ್ರಮ ಗೋಹತ್ಯೆ ಮಾಡುವವರ ಪರ. ಇದೇ ನಮ್ಮ ನೀತಿ ಅನ್ನೋದನ್ನ ಕಾಂಗ್ರೆಸ್ ಸಾಬೀತುಪಡಿಸಲಿ. ಆ ಬಳಿಕ ಬಂದು ಬುಲ್ಡೋಜರ್ ಎದುರುಗಡೆ ನಿಂತುಕೊಳ್ಳಲಿ. ಉತ್ತರಪ್ರದೇಶದಲ್ಲಿ ಹೇಗೆ ಡಿಪಾಸಿಟ್ ಕಳೆದುಕೊಂಡರೋ ಇಲ್ಲಿಯೂ ಹಾಗೆ ಆಗುತ್ತದೆ. ಅವರು ಅಕ್ರಮ ಗೋಹತ್ಯೆಯನ್ನ ಸಮರ್ಥನೆ ಮಾಡಿಕೊಳ್ಳಲಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಎಂದರು.

ಇದನ್ನೂ ಓದಿ : ಬುಲ್ಡೋಜರ್ ಬಳಸಿದರೆ ಚಿಕ್ಕಮಗಳೂರಿಗೆ ಹೋಗಿ ಮಲಗುತ್ತೇವೆ: ಡಿಕೆಶಿ ಕಿಡಿ

ಬಿ.ವಿ.ಶ್ರೀನಿವಾಸ್ ಗೆ ಟಾಂಗ್

ಬೂಟ್ ನೆಕ್ಕುವ ಸಂಸ್ಕೃತಿ ಇರುವುದು ಕಾಂಗ್ರೆಸ್ ನಲ್ಲಿ, ಅಂತಹವರು ಮಾತ್ರ ಉಳಿದುಕೊಳ್ಳುತ್ತಾರೆ ಅಲ್ಲಿ. ಗುಲಾಮಗಿರಿ ಮಾನಸಿಕತೆಯಲ್ಲಿರುವರು. ನಾನು ಗುಲಾಮಗಿರಿಯ ಮಾನಸಿಕತೆಯವನಲ್ಲ. ಚಿಕ್ಕಮಗಳೂರಿನಲ್ಲಿ ಒಬ್ಬನೂ ಬಿಜೆಪಿ ಶಾಸಕ ಇರಲಿಲ್ಲ.ರಾಜ್ಯದಲ್ಲಿ ಕೇವಲ ಒಬ್ಬನೇ ಒಬ್ಬ ಬಿಜೆಪಿ ಶಾಸಕ ಇದ್ದಾಗ ನಾನು ಬಿಜೆಪಿ ಸೇರಿದ್ದು. ಜನಸಂಘಟನೆ, ಹೋರಾಟ ಮಾಡಿ ಶಾಸಕನಾಗಿದ್ದೇನೆ. ಯಾರದ್ದೋ ಬಕೆಟ್ ಹಿಡಿದು ಚೇಲ ರಾಜಕಾರಣ ಮಾಡಿದವನಲ್ಲ ನಾನು. ಬೂಟು ನೆಕ್ಕುವ ರಾಜಕಾರಣದ ಕಲ್ಚರ್ ಬಿಜೆಪಿಯಲ್ಲಿ ಇಲ್ಲಬಿಜೆಪಿಯಲ್ಲಿ ಪಕ್ಷ ನಿಷ್ಠೆ, ಪರಿಶ್ರಮ ಯಾವ ಎತ್ತರಕ್ಕೆ ಬೇಕಾದರೂ ಬೆಳೆಯುತ್ತಾನೆ. ಬಹುಶಃ, ಬಿ.ವಿ.ಶ್ರೀನಿವಾಸ್ ಗೆ ನನ್ನ ಹಿನ್ನೆಲೆ ಗೊತ್ತಿಲ್ಲ ಅನಿಸುತ್ತದೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.