ಕನ್ನಡ ಬಾವುಟಕ್ಕೆ ಅಪಮಾನ : ಕರವೇ ಮಲ್ಲಕ್ಕಿ ರಾಘವೇಂದ್ರ ಆಕ್ರೋಶ


Team Udayavani, Jun 16, 2022, 1:39 PM IST

1-sffsdf

ತೀರ್ಥಹಳ್ಳಿ : ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ನೆಡೆದ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದು ತಪ್ಪು ಎಂದು ಕರವೇ ಪ್ರಧಾನ ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.

ಕನ್ನಡ ಬಾವುಟಕ್ಕೆ ಅವಮಾನವಾದ ಕುರಿತು ಉದಯವಾಣಿ ವರದಿ ಮಾಡಿದ ಬೆನ್ನಲ್ಲೇ ಉದಯವಾಣಿ ತೀರ್ಥಹಳ್ಳಿ ವರದಿಗಾರರ ಜತೆ ಮಾತನಾಡಿದ ಕರವೇ ಪ್ರಧಾನ ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರರವರು, ಕಿಮ್ಮನೆ ರತ್ನಾಕರ್ ಈ ಪಾದಯಾತ್ರೆಯಲ್ಲಿ ಮುಂದಿರುತ್ತಾರೆ. ಹಿಂದೆ ಕಾರ್ಯಕರ್ತರು ಮಾಡಿದ ಎಡವಟ್ಟು ಇವರಿಗೆ ಗೊತ್ತಾಗಿರುವುದಿಲ್ಲ. ವಿಷಯ ತಿಳಿಯುತ್ತಿದ್ದಂತೆ ನಾವು ವಿರೋಧ ವ್ಯಕ್ತಪಡಿಸಿದರೂ, ಸಾವಿರ ಅಡಿ ಧ್ವಜ ಇತ್ತು ಎಂದು ಸಬೂಬು ಹೇಳಿದ್ದಾರೆ. ಧ್ವಜ ಒಂದು ಸಾವಿರ ಅಡಿ ಇರಲಿ ಅಥವಾ ಎರಡು ಸಾವಿರ ಅಡಿ ಉದ್ದ ಇರಲಿ ಅದು ನಮ್ಮ ಕನ್ನಡ ಧ್ವಜವೇ. ಆ ಧ್ವಜವನ್ನು ಕಾಪಾಡಲು ಸಾಧ್ಯವಾಗದೆ ಇದ್ದರೆ ಸಾವಿರಾರು ಅಡಿ ಉದ್ದದ ಧ್ವಜವನ್ನು ತರುವ ಅವಶ್ಯಕತೆ ಏನಿತ್ತು ಎಂದು ಪ್ರೆಶ್ನಿಸಿದರು.

ನಾವು ವಿರೋಧ ವ್ಯಕ್ತಪಡಿಸಿದರೂ ಕೂಡ ಧ್ವಜ ಉದ್ದ ಇದ್ದ ಕಾರಣ ಬಿದ್ದಿದೆ ಎಂದು ತಿಳಿಸಿದರು ಬಿಟ್ಟರೆ ಅದು ತಪ್ಪು ಎಂದು ಯಾರು ಒಪ್ಪಿಕೊಳ್ಳಲಿಲ್ಲ. ಈ ವಿಷಯ ವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವರು ಕನ್ನಡ ವಿಷಯಕ್ಕಾಗಿ, ಮಾಡಿದ ಹೋರಾಟ ಕನ್ನಡ ಬಾವುಟಕ್ಕೆ ಅವಮಾನವಾದಂತಾಗಿದೆ. ಕನ್ನಡ ಧ್ವಜ ವಾಹನ ದಟ್ಟಣೆಯ ಮಧ್ಯೆ ಬಿದ್ದಿದೆ. ಕನ್ನಡ ಧ್ವಜವನ್ನು ಕಾಪಾಡಲು ಆಗದ ಇವರಿಗೆ ಪಾದಯಾತ್ರೆಯಲ್ಲಿ ನೂರಾರು ಅಡಿ ಉದ್ದದ ಬಾವುಟ ತರುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.