ರಸಾಯನಿಕ ಕೃಷಿಯಿಂದ ನಿತ್ಯ ಶೇ. 27% ವಿಷ ದೇಹಕ್ಕೆ ಸೇರ್ಪಡೆ :ಕಾಡಾ ಸಿದ್ದೇಶ್ವರ ಸ್ವಾಮೀಜಿ

ಗೋಶಾಲೆ ಉತ್ಪನ್ನಗಳ ಬಿಡುಗಡೆ...

Team Udayavani, Jun 16, 2022, 7:32 PM IST

ರಸಾಯನಿಕ ಕೃಷಿಯಿಂದ ನಿತ್ಯ ಶೇ. 27% ವಿಷ ದೇಹಕ್ಕೆ ಸೇರ್ಪಡೆ :ಕಾಡಾ ಸಿದ್ದೇಶ್ವರ ಸ್ವಾಮೀಜಿ

ಗಂಗಾವತಿ: 70 ದಶಕದಲ್ಲಿ ಆಹಾರಧಾನ್ಯಗಳ ಕೊರತೆಯ ಪರಿಣಾಮ ರಸಾಯನಿಕ ಗೊಬ್ಬರ,ಕ್ರಿಮಿನಾಶಕಗಳು ಮತ್ತು ಹೈಬ್ರೀಡ್ ಬೀಜ ತಳಿಗಳ ಬಳಕೆಯಿಂದಾಗಿ ಆಹಾರ ಧಾನ್ಯಗಳ ಉತ್ಪನ್ನ ಹೆಚ್ಚಳವಾಗಿದ್ದು ಇದರ ಪರಿಣಾಮ ಮನುಷ್ಯ ಮತ್ತು ಇತರೆ ಪ್ರಾಣಿಗಳ ದೇಹದಲ್ಲಿ ಶೇ.27 ರಷ್ಟು ವಿಷ ಸೇರ್ಪಡೆಯಾಗಿದ್ದು ಇದು ಅತ್ಯಂತಬ ಕಳವಳಕಾರಿಯಾಗಿದೆ ಎಂದು ಕನ್ಹೇರಿ ಸಿದ್ದಿಗಿರಿ ಸಂಸ್ಥಾನಮಠದ ಅದೃಶ್ಯ ಕಾಡಾಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಅವರು ಆನೆಗೊಂದಿ ವಾಲೀಕಿಲ್ಲಾ ಆದಿಶಕ್ತಿ ದೇಗುಲದ ದುರ್ಗಾಮಾತಾ ಗೋಶಾಲಾ ಟ್ರಸ್ಟ್ ಹಮ್ಮಿಕೊಂಡಿದ್ದ ಸಾವಯವ ಕೃಷಿ ಮತ್ತು ದೇಶಿ ಗೋ ತಳಿಗಳ ಸಂವರ್ಧನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿಯಲ್ಲಿ ರಸಾಯನಿಕ ಬಳಕೆಯ ಪರಿಣಾಮ ಮನುಷ್ಯನಿಗೆ 50 ವರ್ಷ ತುಂಬುವುದರೊಳಗೆ ಆರೋಗ್ಯದ ಮೇಲೆ ಅಡ್ಡಪರಿಣಾಮಗಳಾಗುತ್ತಿವೆ. ರಾಜ್ಯದಲ್ಲಿ ಒಂದು ಮನುಷ್ಯರ ಹುಚ್ಚಾಸ್ಪತ್ರೆ ಇತ್ತು ಈಗ ಜಿಲ್ಲೆಗೊಂದು ಮಾಡಬೇಕಾಗಿದೆ. ಪ್ರತಿ ಮನೆಯಲ್ಲೂ ಬಂಜೆತನ ಕಾಡುತ್ತಿದೆ. ಚಿಕ್ಕ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಕಾಣುತ್ತಿರಲಿಲ್ಲ. ಈಗ ಪ್ರತಿ ತಾಲೂಕು ಕೇಂದ್ರದಲ್ಲಿ ಎರಡು ಮೂರು ಮಕ್ಕಳ ಆಸ್ಪತ್ರೆಗಳಿವೆ. ಕೃಷಿ ಉತ್ಪನ್ನ ಹೆಚ್ಚಳದಿಂದ ಹಣದ ಜತೆ ರೋಗ ರುಜೀನುಗಳು ವ್ಯಾಪಕವಾಗಿವೆ. ದೇಶಕ್ಕೆ ಸ್ವಾತಂತ್ರ್ಯ ಬಬಂದು 75 ವರ್ಷಗಳು ಕಳೆದರೂ ಸಾವಯವ ಭಾರತೀಯ ದೇಶಿ ಕೃಷಿ ಕುರಿತ ಒಂದು ಪಾಠ ಪ್ರವಚನಗಳಿಲ್ಲ. ಗೋವುಗಳ ಸಂಪತ್ತು ಇಲ್ಲದೇ ಸಾವಯವ ಕೃಷಿ ಅಸಾಧ್ಯ. ದೇಶಿ ಗೋವುಗಳ ಪಾಲನೆಯಿಂದ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ. ಆದ್ದರಿಂದ ಕೃಷಿಕರು ದೇಶಿಯ ಕೃಷಿ ಪದ್ಧತಿಯನ್ನು ಈಗಲಾದರೂ ಅಳವಡಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು.

ಇದನ್ನೂ ಓದಿ : ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಆಸ್ಪತ್ರೆಯಿಂದ ಬ್ಯಾಟರಿ ಕಳವು

ದೇಶಿ ಕೃಷಿ ಕಾಯಕವನ್ನು ತಿರಸ್ಕಾರ ಮಾಡಿದ ದೇಶಗಳು ಎಂದಿಗೂ ಉದ್ದಾರವಾಗಲ್ಲ. ಗ್ರಾಮೀಣ ಭಾಗದ ಸ್ವಾಸ್ಥ್ಯವನ್ನು ಉತ್ತಮಪಡಿಸಲು ದೇಶಿ ಕೃಷಿ ಗೋಸಾಕಾಣಿಕೆ ಮತ್ತು ಉಪ ಕಸುಬುಗಳ ಮೂಲಕ ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಆದಿಶಕ್ತಿ ದುರ್ಗಾಮಾತೆ ಗೋ ಉತ್ಪನ್ನಗಳನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಆನೆಗೊಂದಿ ವಾಲೀಕಿಲ್ಲಾ ಆದಿಶಕ್ತಿ ದೇವಾಲಯದ ಅರ್ಚಕ ಬ್ರಹ್ಮಾನಾಂದ ಸ್ವಾಮೀಜಿ, ವ್ಯವಸ್ಥಾಪಕ ರಾಜಣ್ಣ ಇದ್ದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.