“ಕಾಮ’ನಬಿಲ್ಲಿನ ಬಣ್ಣಗಳ ಮೇಲೆ ಸೌದಿ ಕೆಂಗಣ್ಣು! ಅಷ್ಟಕ್ಕೂ ಈ ಬಣ್ಣಗಳ ಮೇಲೇಕೆ ದ್ವೇಷ?


Team Udayavani, Jun 17, 2022, 7:05 AM IST

“ಕಾಮ’ನಬಿಲ್ಲಿನ ಬಣ್ಣಗಳ ಮೇಲೆ ಸೌದಿ ಕೆಂಗಣ್ಣು! ಅಷ್ಟಕ್ಕೂ ಈ ಬಣ್ಣಗಳ ಮೇಲೇಕೆ ದ್ವೇಷ?

ಸೌದಿ : ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿನ ಎಲ್ಲ ಅಂಗಡಿಗಳು, ಶಾಪಿಂಗ್‌ ಮಾಲ್‌ಗ‌ಳ ಮೇಲೆ ಸ್ಥಳೀಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅಲ್ಲಿರುವ “ಕಾಮ’ನಬಿಲ್ಲಿನ ಬಣ್ಣಗಳಿರುವ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಯಾವ್ಯಾವ ಸೊತ್ತುಗಳ ವಶ?
ಕಾಮನಬಿಲ್ಲಿನ ಎಲ್ಲ ಬಣ್ಣಗಳಿರುವ ಅಲಂಕಾರಿಕ ವಸ್ತುಗಳು, ಬಟ್ಟೆ, ಟೋಪಿ, ವಿದ್ಯಾರ್ಥಿಗಳ ಸಾಮಗ್ರಿಗಳು, ಯುವ ಜನರಿಗಾಗಿಯೇ ವಿನ್ಯಾಸಗೊಳಿಸಲಾಗಿರುವಂಥ ವಸ್ತುಗಳು, ಕ್ರೀಡಾ ಸಾಮಗ್ರಿಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಸರಕಾರ ಹೇಳುವುದೇನು?
“ಕಾಮನಬಿಲ್ಲಿನ ಎಲ್ಲ ಬಣ್ಣಗಳಿರುವ ಧ್ವಜವನ್ನು ಸಲಿಂಗ ಕಾಮಿಗಳು ತಮ್ಮ ಆತ್ಮವಿಶ್ವಾಸ, ಘನತೆಯ ಪ್ರತೀಕವಾಗಿ ಬಳಸುತ್ತಾರೆ. ಈ ಬಣ್ಣಗಳಿರುವ ವಸ್ತುಗಳು ಮಕ್ಕಳು, ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಬಹುದು. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ’ ಎಂದು ಸರಕಾರ ತಿಳಿಸಿದೆ.

ಬಣ್ಣಗಳ ಮೇಲೇಕೆ ದ್ವೇಷ?
1969ರ ಜೂ. 28ರಿಂದ ಜು. 3ರ ವರೆಗೆ ನ್ಯೂಯಾರ್ಕ್‌ನ ಸ್ಟೋನ್‌ವಾಲ್‌ ಇನ್‌° ಎಂಬ ಪ್ರಾಂತ್ಯದಲ್ಲಿ ಸಲಿಂಗಿಗಳು ಹಾಗೂ ಸ್ಥಳೀಯ ಪೊಲೀಸರ ನಡುವೆ ಘರ್ಷಣೆಗಳು ನಡೆದಿದ್ದವು. ಈ ದಂಗೆಯಲ್ಲಿ ಭಾಗಿಯಾಗಿದ್ದ ಸಲಿಂಗಿಗಳಿಗೆ ಗೌರವ ಸಲ್ಲಿಸಲು 1978ರಲ್ಲಿ ಗಿಲ್ಬರ್ಟ್‌ ಬ್ಲಾಕ್‌ ಎಂಬ ಸಲಿಂಗಿ ಕಲಾವಿದ ಕಾಮನಬಿಲ್ಲಿನ ಎಲ್ಲ ಬಣ್ಣಗಳಿರುವ ಧ್ವಜವನ್ನು ವಿನ್ಯಾಸಗೊಳಿಸಿ, ಅಭಿಯಾನ ನಡೆಸಿದ್ದ. ಇದು ಜಗತ್ತಿನ ಎಲ್ಲ ಸಲಿಂಗಿಗಳೂ ತಮ್ಮ ಆತ್ಮವಿಶ್ವಾಸದ ಪ್ರತೀಕವೆಂಬಂತೆ ಈ ಧ್ವಜವನ್ನು ಬಳಸುತ್ತಾ ಬಂದಿದ್ದಾರೆ. ಹಾಗಾಗಿ ಸೌದಿ ಸೇರಿದಂತೆ ಇನ್ನಿತರ ಸಾಂಪ್ರದಾಯಿಕ ರಾಷ್ಟ್ರಗಳು ಈ ಬಣ್ಣಗಳಿರುವ ವಸ್ತುಗಳ ಮೇಲೆ ಕೆಂಗಣ್ಣು ಬೀರಿವೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.