ದೇಶದಲ್ಲಿ ಇಂಧನ ಕೊರತೆ ಇದೆ ಎಂದವರಿಗೆ ಕೇಂದ್ರ ಸರಕಾರದ ಸ್ಪಷ್ಟನೆ
Team Udayavani, Jun 17, 2022, 7:20 AM IST
ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಕೊರತೆ ಆವರಿಸಿದೆ. ಹಾಗಾಗಿ ಬೆಂಗಳೂರು ಸೇರಿ ಕೆಲವು ಪ್ರಾಂತ್ಯಗಳಲ್ಲಿನ ಪೆಟ್ರೋಲ್ ಬಂಕ್ಗಳಲ್ಲಿ ತೈಲ ಸಿಗುತ್ತಿಲ್ಲ ಎಂಬ ವದಂತಿಗಳನ್ನು ಕೇಂದ್ರ ಸರಕಾರ ಅಲ್ಲಗಳೆದಿದೆ.
ಕೆಲವು ಪ್ರಾಂತ್ಯಗಳಲ್ಲಿರುವ ಪೆಟ್ರೋಲ್ ಬಂಕ್ಗಳ ಮಾಲಕರಿಂದ ಸರಕಾರಿ ತೈಲ ಕಂಪೆನಿಗಳಿಗೆ ಬರಬೇಕಿರುವ ಬಾಕಿ ಹಣ ಪಾವತಿಯಾಗಿಲ್ಲ. ಆ ಕಾರಣದಿಂದಾಗಿ ಆ ಪ್ರಾಂತ್ಯಗಳಲ್ಲಿನ ಕೆಲವು ಬಂಕ್ಗಳಿಗೆ ತೈಲ ಸರಬರಾಜನ್ನು ಕೆಲವು ದಿನಗಳ ಮಟ್ಟಿಗೆ ತಡೆ ಹಿಡಿದಿರಬಹುದು. ಅದರ ಪರಿಣಾಮ ಕೆಲವು ಬಂಕ್ಗಳಲ್ಲಿ ತೈಲ ಸಿಗದಂತಾಗಿರಬಹುದು.
ಆದರೆ ಇದರ ಆಧಾರದಲ್ಲಿ ದೇಶದಲ್ಲಿ ತೈಲ ಅಭಾವ ಕಾಣಿಸಿಕೊಂಡಿದೆ ಎಂಬ ವಿಚಾರ ಸುಳ್ಳು ಎಂದು ಕೇಂದ್ರದ ಮೂಲಗಳು ಹೇಳಿವೆ. “ಇಂಡಿಯನ್ ಆಯಿಲ್’ನ ವಿ. ಸತೀಶ್ ಕುಮಾರ್ ಟ್ವೀಟ್ ಮಾಡಿ, “ದೇಶದೆಲ್ಲೆಡೆ ತೈಲ ಸರಬರಾಜಿಗೆ ಅಡ್ಡಿಯಾಗಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!