ಜಮೀನು ಡಿನೋಟಿಫಿಕೇಶನ್ ಪ್ರಕರಣ: ಕೋರ್ಟ್ಗೆ ಬಿಎಸ್ವೈ ಹಾಜರ್
Team Udayavani, Jun 17, 2022, 11:20 PM IST
ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾದರು.
ಜಾಮೀನು ಕೋರಿ ಬಿ.ಎಸ್.ವೈ. ಪರ ವಕೀಲರು ಅರ್ಜಿ ಸಲ್ಲಿಸಿದರು. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜೂ. 18ಕ್ಕೆ ಮುಂದೂಡಿತು.
ವಾಸುದೇವ ರೆಡ್ಡಿ ಅವರು ಖಾಸಗಿ ದೂರು ದಾಖಲಿಸಿದ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ
Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ