ಹುಣಸೂರು: ಬೈಕ್ ಸವಾರರಿಂದ ಮಾಂಗಲ್ಯ ಸರ ಕಿತ್ತುಕೊಳ್ಳಲು ವಿಫಲ ಯತ್ನ


Team Udayavani, Jun 18, 2022, 12:38 PM IST

tdy-1

ಸಾಂದರ್ಭಿಕ ಚಿತ್ರ

ಹುಣಸೂರು: ಬೈಕ್ ಸವಾರರಿಂದ ವಾಯುವಿಹಾರ ನಡೆಸುತ್ತಿದ್ದ ಗೃಹಿಣಿಯರ ಮಾಂಗಲ್ಯ ಸರ ಕಿತ್ತುಕೊಳ್ಳಲು ವಿಫಲಯತ್ನ ನಡೆಸಿರುವ ಘಟನೆ ನಗರದಲ್ಲಿ ಬೆಳಂಬೆಳಗ್ಗೆ ನಡೆದಿದ್ದು, ನಾಗರೀಕರು ಆತಂಕಕ್ಕೊಳಗಾಗಿದ್ದಾರೆ.

ನಗರದ ಬ್ರಾಹ್ಮಣರ ಬೀದಿಯ ರಾಘವೆಂದ್ರಸ್ವಾಮಿ ಮಟಡದ ಸರ್ಕಲ್ ನಲ್ಲಿ ಘಟನೆ ನಡೆದಿದ್ದು, ಶನಿವಾರ ಮುಂಜಾನೆ 5 ರ ವೇಳೆಯಲ್ಲಿ ಸರ್ಕಲ್ ಬಳಿ ವಾಕಿಂಗ್ ಮಾಡುತ್ತಿದ್ದ ಇಬ್ಬರು ಗೃಹಿಣಿಯರ ಬಳಿ ಬಂದ ಅಪರಿಚಿತ ಬೈಕ್ ಸವಾರರು ಬೈಕ್ ಸ್ಲೋ ಮಾಡಿದ್ದಾರೆ. ಈ ವೇಳೆ ಅನುಷಾರವರು ಪರಿಚಿತರಿರಬೇಕೆಂದು ಹಿಂದೆ ತಿರುಗುವಷ್ಟರಲ್ಲಿ ಹಿಂಬದಿಯ ಸವಾರ ಕುತ್ತಿಗೆಯಲ್ಲಿದ್ದ‌ ಮಾಂಗಲ್ಯದ ಸರ ಕಿತ್ತುಕೊಳ್ಳಲು ಯತ್ನಿಸಿದ ವೇಳೆ ಜೋರಾಗಿ ಕೂಗಿ ಕೊಂಡು  ಎಳೆದಿದ್ದರಿಂದ ಗಾಬರಿಗೊಂಡ ಬೈಕ್ ಸವಾರರು ಪರಾರಿಯಾಗಿದ್ದಾರೆ.

ಹೆದರಿದ ಗೃಹಿಣಿಯರು ತಕ್ಷಣವೇ ಪಕ್ಕದಲ್ಲೇ ಇರುವ ತಮ್ಮ ಮನೆಗೆ ಓಡಿ ಹೋಗಿ ವಿಷಯ ತಿಳಿಸಿದ್ದರಿಂದ ಅಕ್ಕಪಕ್ಕದವರು ಬಂದು ನೋಡುವಷ್ಟರಲ್ಲಿ ಬೈಕ್ ಸವಾರರು ನಾಪತ್ತೆಯಾಗಿದ್ದಾರೆ.

ಮನವಿ:

ಎರಡು ವರ್ಷದ ಕೊರೋನಾ ನಂತರದಲ್ಲಿ ಇತ್ತೀಚೆಗೆ  ಬೆಳಗ್ಗೆ ಮತ್ತು ಸಂಜೆ ವೇಳೆ ವಾಯು ವಿಹಾರ ನಡೆಸುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು. ನಗರದ ಪ್ರಮುಖ ರಸ್ತೆಗಳು. ಹೊಸ ಬಡಾವಣೆ, ಎಪಿಎಂಸಿ  ರಸ್ತೆ, ನಗರಸಭೆ ಮೈದಾನ, ಚಿಕ್ಕ ಹುಣಸೂರು ರಸ್ತೆಯಲ್ಲಿ ಮಹಿಳೆಯರು ವಾಕಿಂಗ್ ಗೆ ತೆರಳುತ್ತಾರೆ. ಈ ರಸ್ತೆಗಳಲ್ಲಿ ಬೀದಿ ದೀಪಗಳೂ ಇಲ್ಲ. ಜೊತೆಗೆ ರಕ್ಷಣೆಯೂ ಇಲ್ಲದಂತಾಗಿದ್ದು, ನಗರದಲ್ಲಿ ಕಳ್ಳತನದ ಜೊತೆಗೆ ಇದೀಗ ಸರಕಳ್ಳರ ಹಾವಳಿ ಕಂಡು ಬಂದಿದ್ದು,ಪೊಲೀಸರು ಇತ್ತ ಹೆಚ್ಚಿನ ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.