ಬಿಡುಗಡೆಯತ್ತ ತರಂಗ ವಿಶ್ವ ನಿರ್ಮಾಣದ ‘ಗಿರ್ಕಿ’


Team Udayavani, Jun 18, 2022, 4:10 PM IST

ಬಿಡುಗಡೆಯತ್ತ ತರಂಗ ವಿಶ್ವ ನಿರ್ಮಾಣದ ‘ಗಿರ್ಕಿ’

ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಗುರುತಿಸಿಕೊಂಡಿರುವ ತರಂಗ ವಿಶ್ವ, ಈಗ “ಗಿರ್ಕಿ’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಗಾಂಧಿನಗರಕ್ಕೆ ಪರಿಚಯ ವಾಗುತ್ತಿದ್ದಾರೆ. ಈ ಚಿತ್ರ ಜುಲೈ 08ರಂದು ತೆರೆಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚಿತ್ರದ ಬಗ್ಗೆ ಮಾತನಾಡುವ ನಟ ಕಂ ನಿರ್ಮಾಪಕ ತರಂಗ ವಿಶ್ವ, “ಈ ಸಿನಿಮಾದ ನಿರ್ಮಾಣದ ಜೊತೆಗೆ ನಾನು ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲರ ಶ್ರಮದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವೀರೇಶ್‌ ಪಿ. ಎಂ, “ಗಿರ್ಕಿ ಎಂದರೆ ಸುತ್ತಾಟ ಹಾಗೂ ಪರ್ಯಟನೆ. ಒಂದೇ ಥರಹದ ಕಥೆಯಲ್ಲ. ಲವ್‌, ಕಾಮಿಡಿ, ಫ್ಯಾಮಿಲಿ ಕಂಟೆಂಟ್‌ ಹೀಗೆ ಎಲ್ಲ ಥರದ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಕೂಡ ಇದರಲ್ಲಿದೆ. ಸಿನಿಮಾದ ಬಹುತೇಕ ಶೂಟಿಂಗ್‌ ಬೆಂಗಳೂರು ಸುತ್ತಮುತ್ತ ನಡೆಸಲಾಗಿದೆ’ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.

“ಗಿರ್ಕಿ’ ಚಿತ್ರದ ನಾಯಕ ವಿಲೋಕ್‌, ನಾಯಕಿ ದಿವ್ಯ ಉರುಡುಗ, ನಟ ರಾಶಿ ಮಹದೇವ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. “ಗಿರ್ಕಿ’ ಚಿತ್ರದ ಹಾಡುಗಳಿಗೆ ಸಂಗೀತದ ವೀರ್‌ ಸಮರ್ಥ್ ಸಂಗೀತ ಸಂಯೋಜನೆಯಿದ್ದು, ಜಯಂತ್‌ ಕಾಯ್ಕಿಣಿ, ಯೋಗರಾಜ್‌ ಭಟ್‌ ಸಾಹಿತ್ಯವಿದೆ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.