ಮೈಸೂರಿನ “ಮೋದಿ ಯೋಗ’ಕ್ಕೆ ಕರಾವಳಿಯ ಶಿವಾನಿ, ಅನ್ವಿ ಆಯ್ಕೆ
Team Udayavani, Jun 18, 2022, 11:50 PM IST
ಶಿವಾನಿ ಶೆಟ್ಟಿ ಮತ್ತುಅನ್ವಿ ಎಚ್. ಅಂಚನ್
ಕುಂದಾಪುರ: ಮೈಸೂರು ಅರಮನೆ ಎದುರು ಜೂ. 21ರಂದು ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆಯುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಉಡುಪಿಯ ಶಿವಾನಿ ಶೆಟ್ಟಿ ಮತ್ತು ಕಾರ್ಕಳದ ಅನ್ವಿ ಎಚ್. ಅಂಚನ್ ಆಯ್ಕೆಯಾಗಿದ್ದಾರೆ.
ಉಡುಪಿ ವಿದ್ಯೋದಯ ಶಾಲೆಯ 5ನೇ ತರಗತಿಯ ಶಿವಾನಿ ಅವರು ಶಿವಾನಂದ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿಯ ಪುತ್ರಿ. ಕಾರ್ಕಳದ ರವಿಶಂಕರ ವಿದ್ಯಾ ಮಂದಿರದ 7ನೇ ತರಗತಿಯ ಅನ್ವಿ ಅವರು ಹರೀಶ ಮತ್ತು ಶೋಭಾ ದಂಪತಿಯ ಪುತ್ರಿ.
ಈಗಾಗಲೇ ನಡೆದ ಪೂರ್ವಭಾವಿ ಪ್ರದರ್ಶನ ತಯಾರಿಯಲ್ಲಿ ಇವರು ಭಾಗವಹಿಸಿದ್ದಾರೆ. ಪಾಲ್ಗೊಳ್ಳುವವರ ಪೈಕಿ ಅತಿ ಚಿಕ್ಕ ವಯಸ್ಸಿನವಳಾದ ಶಿವಾನಿ ಶೆಟ್ಟಿ ಅವರಿಗೆ ಕೋವಿಡ್ ಲಸಿಕೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ತಡೆ ಹಿಡಿಯಲಾಗಿತ್ತು. ಆದರೆ ಶುಕ್ರವಾರ ಅಧಿಕೃತ ಮಾಹಿತಿ ಬಂದಿದ್ದು 72 ಗಂಟೆಗಳ ಪೂರ್ವದ ಕೋವಿಡ್ ನೆಗೆಟಿವ್ ವರದಿಯ ಆಧಾರದಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್