ಪಕ್ಷ-ಜಾತಿ ಭೇದ ಮರೆತು ಕನ್ನಡ ಕಟ್ಟುವ ಕೆಲಸವಾಗಲಿ

ಕಸಾಪ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ; ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Team Udayavani, Jun 19, 2022, 4:22 PM IST

15

ಮುನವಳ್ಳಿ: ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ. ತಾಯ್ನಾಡು ಹಾಗೂ ಮಾತೃಭಾಷೆ ಉಳಿಸುವ ಕೆಲಸವಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಮುನವಳ್ಳಿ ಹೋಬಳಿ ಘಟಕದ ನೂತನ ಪದಾಧಿ ಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶ್ರೀ ನಿತ್ಯಾನಂದ ಸತ್ಸಂಗ ಆಶ್ರಮದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮ ಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದರು.

ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಮಾತನಾಡಿ, ಎಲ್ಲ ಭಾಷೆಯ ಪತ್ರಿಕೆಗಳು ಸಿಗುವ ರಾಜ್ಯ ಕರ್ನಾಟಕ ಮಾತ್ರ. ಏಕೆಂದರೆ, ತಮಿಳಿನಲ್ಲಿ ತಮಿಳು ಪತ್ರಿಕೆ, ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ, ಆಂಧ್ರದಲ್ಲಿ ತೆಲುಗು ಪತ್ರಿಕೆ ಮಾತ್ರ ಸಿಗುತ್ತವೆ. ಆದರೆ ನಮ್ಮ ಕರ್ನಾಟಕದಲ್ಲಿ ಎಲ್ಲ ಭಾಷೆ ಪತ್ರಿಕೆಗಳು ದೊರೆಯುತ್ತವೆ ಎಂದರು.

ಬಸವರಾಜ ನಾವಲಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಡಾ| ವೈ.ಎಂ. ಯಾಕೊಳ್ಳಿ, ಟಿ.ಎಂ. ಕಾಮಣ್ಣವರ, ಮುಖಂಡರಾದ ರಮೇಶ ಗೋಮಾಡಿ, ರವೀಂದ್ರ ಯಲಿಗಾರ, ಉಮೇಶ ಬಾಳಿ, ಪಂಚನಗೌಡ ದ್ಯಾಮನಗೌಡರ, ಪುರಸಭೆ ಮುಖ್ಯಾಧಿಕಾರಿ ರಮೇಶ ಹಿಟ್ಟಣಗಿ, ಅನ್ನಪೂರ್ಣ ಲಂಬೂನವರ, ಮುನವಳ್ಳಿ ಹೋಬಳಿ ಘಟಕದ ನೂತನ ಅಧ್ಯಕ್ಷ ಮೋಹನ ಸರ್ವಿ ಆಗಮಿಸಿದ್ದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸು ಬೇವಿನಗಿಡದ, ಡಾ| ಎ.ಎಸ್‌. ಅಮೋಘಿಮಠ, ಡಾ| ಎಚ್‌.ಎಸ್‌. ಗೋಟಿ, ಬಿ.ಬಿ. ಹುಲಿಗೊಪ್ಪ, ಸುಧಿಧೀರ ವಾಘೇರಿ, ಅಶ್ವಿ‌ನಿ ಪಾತಾಳಿ, ಸಹನಾ ರಾಯರ ಅವರನ್ನು ಸನ್ಮಾನಿಸಲಾಯಿತು.

ಅಲ್ಲದೇ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಿತು. ಈ ವೇಳೆ ಸುರೇಶ ಜಾವೂರ, ಶ್ರೀಕಾಂತ ಮಿರಜಕರ, ಮಂಜುನಾಥ ಭಂಡಾರಿ, ಗುರುನಾಥ ಪತ್ತಾರ, ಸುಧಿಧೀರ ವಾಘೇರಿ, ಪ್ರಶಾಂತ ತುಳಜಣ್ಣವರ, ವೀರಣ್ಣ ಕೊಳಕಿ, ರಮೇಶ ಮುರಂಕರ, ಗಂಗಾಧರ ಗೊರಾಬಾಳ, ಟಿ.ಎನ್‌. ಮುರಂಕರ, ಬಿ.ಎಚ್‌. ಖೊಂದುನಾಯ್ಕ, ಬಾಳು ಹೊಸಮನಿ, ಜಿ.ಎಸ್‌. ಚಿಪ್ಪಲಕಟ್ಟಿ, ನಾಗೇಶ ಹೊನ್ನಳ್ಳಿ, ರಾಧಾ ಕುಲಕರ್ಣಿ, ಅನುರಾಧಾ ಬೆಟಗೇರಿ, ಶಾರದಾ ದ್ಯಾಮನಗೌಡರ, ಸುಮಾ ಯಲಿಗಾರ, ಪುಷ್ಪಾ ಪಶುಪತಿಮಠ, ವೈ. ಎಫ್‌. ಶಾನಭೋಗ, ವಿರಾಜ ಕೊಳಕಿ, ಎಂ.ಬಿ. ಅಷ್ಟಗಿಮಠ, ಅರುಣಗೌಡ ಪಾಟೀಲ, ಪ್ರಾಚಾರ್ಯ ಎಂ.ಎಚ್‌. ಪಾಟೀಲ, ಶ್ರೀಶೈಲ ಗೋಪಶೆಟ್ಟಿ, ಶಂಕರ ರಾಠೊಡ, ರಾಜೇಶ್ವರಿ ಬಾಳಿ, ಎಂ.ಜಿ. ಹೊಸಮಠ, ಅನಿತಾ ಯಲಿಗಾರ ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.