ಸುಬ್ರಹ್ಮಣ್ಯ: ರಸ್ತೆಗುರುಳಿದ ಬೃಹತ್‌ ಮರ; ಕಾರು ಚಾಲಕ ಪಾರು !


Team Udayavani, Jun 20, 2022, 12:33 AM IST

ಸುಬ್ರಹ್ಮಣ್ಯ: ರಸ್ತೆಗುರುಳಿದ ಬೃಹತ್‌ ಮರ; ಕಾರು ಚಾಲಕ ಪಾರು !

ಸುಬ್ರಹ್ಮಣ್ಯ: ಹೆದ್ದಾರಿ ಬದಿಯ ಬೃಹತ್‌ ಮರ ಬುಡ ಸಹಿತ ಉರುಳಿ ಬಿದ್ದಿದ್ದು, ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಆತ ಪಾರಾದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ವಲಯಾರಣ್ಯ ಕಚೇರಿ ಸಮೀಪ ರವಿವಾರ ಸಂಭವಿಸಿದೆ.

ಪೆರ್ಲಂಪಾಡಿ ಅಜಿತ್‌ ಅವರು ಬೆಂಗಳೂರಿಗೆ ತೆರಳುವ ವೇಳೆ ಹೆದ್ದಾರಿ ಬದಿಯ ಬೃಹತ್‌ ಮರ ಉರುಳಿದೆ. ಮರ ಬೀಳುವುದನ್ನು ಗಮನಿಸಿ ಕೂಡಲೇ ಕಾರು ನಿಲ್ಲಿಸಿದ್ದು, ಈ ವೇಳೆ ಬೃಹತ್‌ ಮರ ಹೆದ್ದಾರಿಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಆದರೂ ಕಾರಿಗೆ ಅಲ್ಪ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಮರ ಬಿದ್ದ ಪರಿಣಾಮ ಹೆದ್ದಾರಿ ತಡೆ ಉಂಟಾಗಿದ್ದು, ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ಹಲವು ಕಿ.ಮೀ. ಸಾಲುಗಟ್ಟಿ ನಿಂತಿದ್ದವು. ಆ ಬಳಿಕ ಕಾರ್ಯಚರಣೆ ನಡೆಸಿ ಮರ ತೆರವು ಕಾರ್ಯ ನಡೆಸಿ ಸಂಚಾರಕ್ಕೆ ಅನುವು ಮಾಡಲಾಯಿತು. ಸುಬ್ರಹ್ಮಣ್ಯ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ, ಸ್ಥಳೀಯರು ಸಹಕರಿಸಿದರು.

ಟಾಪ್ ನ್ಯೂಸ್

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.