ಆಕ್ಸಿಜನ್ ಕೊಡಲಾಗದವರು ಯೋಗ ಮಾಡಲು ಬಂದಿದ್ದಾರೆ: ಪ್ರಧಾನಿ ಭೇಟಿಗೆ ಸಿದ್ದು ವ್ಯಂಗ್ಯ

ಪ್ರವಾಹ ಬಂದಾಗ ಬರಲಿಲ್ಲ... ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ

Team Udayavani, Jun 20, 2022, 3:04 PM IST

siddu 2

ಬೆಂಗಳೂರು : ರಾಜ್ಯದಲ್ಲಿ 2019 ಹಾಗೂ2020 ರಲ್ಲಿ ಭಾರಿ ಪ್ರವಾಹ ಬಂದಾಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ,ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ವೇಳೆ ಮೋದಿ ರಾಜ್ಯದ ಜನರಿಗೆ ಆಕ್ಸಿಜನ್ ಕೊಟ್ಟರಾ?ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ.ಸುಪ್ರೀಂಕೋರ್ಟ್ ಚಾಟಿಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸತ್ತರು.ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು.ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು .ಇದಕ್ಕೆಲ್ಲ ಯಾರು ಕಾರಣ ?  ಇದೇ ಮೋದಿಯವರು ಎಂದು  ಆರೋಪಿಸಿದರು.

ತೆರಿಗೆ ಪಾಲು ರಾಜ್ಯಕ್ಕೆ ಕಡಿಮೆಯಾಗ್ತಿದೆ.ರಾಜ್ಯವೊಂದೇ 19 ಲಕ್ಷ ಕೋಟಿ ಹಣ ವನ್ನ ಕೊಟ್ಟಿದೆ.ತೆರಿಗೆ ಮೂಲಕ ಕಲೆಕ್ಟ್ ಮಾಡಿದ ಹಣ ನೀಡಿದೆ. ನಮಗೆ 45 ಸಾವಿರ ಕೋಟಿ ರೂ. ತೆರಿಗೆ ಬಾಕಿ ಬರಬೇಕು, ಬಂದಿಲ್ಲ.ಕೇಂದ್ರ ಹಣಕಾಸು ಸಚಿವರು ನಮ್ಮ ರಾಜ್ಯದವರೇ.15 ಪೇ ಕಮಿಷನ್ ಹಣ ವನ್ನೂ ನೀಡಲಿಲ್ಲ.ರಾಜ್ಯಕ್ಕೆ ಬರುವ ಶೇ 1.07 ಹಣ ಕಡಿಮೆಯಾಯಿತು ಎಂದು ಆಪಾದಿಸಿದರು.

ಆಕ್ಸಿಜನ್ ಕೊಡುವುದಕ್ಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ.ಆಕ್ಸಿಜನ್ ಬಗ್ಗೆ ಪ್ರಧಾನಿಯವರು ಹೇಳಬೇಕು.40 % ಕಮಿಷನ್ ಬಗ್ಗೆ ದೂರು ಕೊಟ್ಟರು ಯಾಕೆ‌ ಚೌಕಿದಾರ್ ಇಲ್ಲಿಯವರೆಗೆ ಉತ್ತರ ಕೊಟ್ಟಿಲ್ಲ ?ಸಬರ್ಬನ್ ಯೋಜನೆ ಹೇಳುತ್ತಲೇ ಬರುತ್ತಿದ್ದಾರೆ.ಅನಂತ್ ಕುಮಾರ್ ಕಾಲದಿಂದ ಹೇಳುತ್ತಿದ್ದಾರೆ. ಆದರೆ ಯೋಜನೆ ಮಾತ್ರ ಏನೂ ಆಗಿಲ್ಲ. ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರ ಸರ್ಕಾರ ಕರ್ನಾಟಕದಲ್ಲಿದ್ದು, ಲೂಟಿ ಹೊಡೆಯುತ್ತಿದೆ,ಭ್ರಷ್ಟಾಚಾರ ಹೆಚ್ಚಾಗಿದೆ.ಇದಕ್ಕೆಲ್ಲ ಪ್ರಧಾನಿಯವರು ಅನುಮತಿ ಕೊಟ್ಟಿದ್ದಾರಾ? ಈ ನಮ್ಮ ಪ್ರಶ್ನೆಗೆ ಅವರು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.