ಭಾರತ ವಿರುದ್ಧದ ಟಿ20-ಏಕದಿನ ಸರಣಿಗೆ ಶ್ರೀಲಂಕಾ ವನಿತಾ ತಂಡ ಪ್ರಕಟ


Team Udayavani, Jun 20, 2022, 4:00 PM IST

Sri Lanka’s squad for the upcoming assignment against India is out

ಕೊಲಂಬೋ: ಭಾರತ ವನಿತಾ ಕ್ರಿಕೆಟ್ ತಂಡದ ವಿರುದ್ಧದ ತವರಿನಲ್ಲಿ ನಡೆಯಲಿರುವ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗೆ ಶ್ರೀಲಂಕಾ ತಂಡ ಆಯ್ಕೆ ಮಾಡಲಾಗಿದೆ.

ನಾಯಕಿ ಚಾಮರಿ ಅತ್ತಪತ್ತು ಎರಡೂ ತಂಡಗಳನ್ನು ಮುನ್ನಡೆಸಲಿದ್ದಾರೆ.ಹಾಸಿನಿ ಪೆರೇರಾ, ನೀಲಾಕ್ಷಿ ಡಿ ಸಿಲ್ವಾ, ಓಶಾದಿ ರಣಸಿಂಗ್ ಮತ್ತು ಇನೋಕಾ ರಣವೀರರಂತಹ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನಷ್ಟೇ ಏಕದಿನ ತಂಡಕ್ಕೆ ಪದರ್ಪಣೆ ಮಾಡಬೇಕಿರುವ ವಿಶ್ಮಿ ಗುಣರತ್ನೆ ಎರಡೂ ತಂಡಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್ 23ರಿಂದ 27ರವರೆಗೆ ಡಾಂಬುಲಾದಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ ಒಂದರಿಂದ ಏಳರವರೆಗೆ ಪಲ್ಲೆಕೆಲೆಯಲ್ಲಿ ನಡೆಯಲಿದೆ. ಈ ಸರಣಿಯು 2022-25ರ ಐಸಿಸಿ ವನಿತಾ ಚಾಂಪಿಯನ್ ಶಿಪ್ ನ ಭಾಗವಾಗಿರಲಿದೆ.

ಶ್ರೀಲಂಕಾ ತಂಡ: ತಂಡ: ಚಾಮರಿ ಅತ್ತಪತ್ತು (ನಾ), ಹಾಸಿನಿ ಪೆರೇರಾ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ, ಓಶಾಧಿ ರಣಸಿಂಗ್, ಸುಗಂದಿಕಾ ಕುಮಾರಿ, ಇನೋಕಾ ರಣವೀರಂ, ಅಚಿನಿ ಕುಲಸೂರ್ಯ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಮಲ್ಶ ಶೆಹಾನಿ, ಅಮಾ ಕಾಂಚನಾ, ಉದೇಶಿಕಾ ಪ್ರಬೋಧನಿ, ರಶ್ಮಿ ಡಿ ಸಿಲ್ವಾ, ಹನ್ಸಿಮಾ ಕರುಣಾರತ್ನೆ, ಕೌಶಾನಿ ನುತ್ಯಂಗನ, ಸತ್ಯ ಸಂದೀಪನಿ, ತಾರಿಕಾ ಸೆವ್ವಂಡಿ.

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್‌ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿ.ಕೀ), ಪೂಜಾನಾ ವಸ್ತ್ರಾಕರ್ ಸಿಂಗ್, ರೇಣುಕಾ ಸಿಂಗ್, ಜೆಮಿಮಾ ರಾಡ್ರಿಗಸ್, ರಾಧಾ ಯಾದವ್.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್‌ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿ.ಕೀ), ಪೂಜಾ ವಸ್ತ್ರಾಕರ್, ಮೇಘನಾ ವಸ್ತ್ರಾಕರ್ ಸಿಂಗ್, ರೇಣುಕಾ ಸಿಂಗ್, ತಾನಿಯಾ ಭಾಟಿಯಾ (ವಿ.ಕೀ), ಹರ್ಲೀನ್ ಡಿಯೋಲ್.

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.